ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ : ಜೆಪಿ ನಡ್ಡಾ

Webdunia
ಶುಕ್ರವಾರ, 10 ಮಾರ್ಚ್ 2023 (09:10 IST)
ಮಂಡ್ಯ : ಕರ್ನಾಟಕದ ಸಮಗ್ರ ಅಭಿವೃದ್ಧಿ ಕೇವಲ ಬಿಜೆಪಿಯಿಂದ ಸಾಧ್ಯ. ದೇಶ ವಿರೋಧಿ ಕಾಂಗ್ರೆಸ್ಸಿಗರನ್ನು ಮನೆಯಲ್ಲೇ ಕೂರಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದರು.

ನಗರದ ಕೆ.ಆರ್.ಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಮಾನಸಿಕವಾಗಿ ದಿವಾಳಿ ಆಗಿದ್ದಾರೆ. ಒಡೆದು ಆಳುವ ನೀತಿಯ ಕಾಂಗ್ರೆಸ್ ಮುಖಂಡರನ್ನು ಸೋಲಿಸಿ ಮನೆಯಲ್ಲೇ ಕೂರಿಸಿ ಎಂದು ಕರೆ ನೀಡಿದರು.

ದೇಶದ 2ನೇ ದೊಡ್ಡ ಅರ್ಥ ವ್ಯವಸ್ಥೆಯಾಗಿ ಕರ್ನಾಟಕ ಹೊರಹೊಮ್ಮಿದೆ. ರೈತ ವಿದ್ಯಾನಿಧಿ ಮೂಲಕ 10 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ. ರೈತರಿಗೆ ಸಾಲ, ಮೀಸಲಾತಿ ಹೆಚ್ಚಳ ಸೇರಿ ಸಮಗ್ರ ಅಭಿವೃದ್ಧಿಯ ಕಾರ್ಯವನ್ನು ಗಮನದಲ್ಲಿಟ್ಟು ಬಿಜೆಪಿಯನ್ನು ಬೆಂಬಲಿಸಲು ಮನವಿ ಮಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಪಾ ವೈರಸ್: ಕರ್ನಾಟಕದಲ್ಲಿ ಹೈ ಅಲರ್ಟ್‌

ವಾಟ್ಸ್‌ಆ್ಯಪ್‌ನ ಗೌಪ್ಯತೆ ಉಲ್ಲಂಘನೆಯಾದರೆ ಸಹಿಸುವುದಿಲ್ಲ: ಮೆಟಾ ಸಂಸ್ಥೆಗೆ ಸುಪ್ರೀಂ ಖಡಕ್‌ ವಾರ್ನಿಂಗ್‌

ಬಾಂಗ್ಲಾದೇಶ ಅಕ್ರಮ ವಲಸಿಗರ ವಿರುದ್ಧ ಕ್ರಮ ಯಾಕಿಲ್ಲ: ಸಿಟಿ ರವಿ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್: ಮಹತ್ವದ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments