ಇದೊಂದು ಬಾರಿ ನನ್ನನ್ನು ಗೆಲ್ಲಿಸಿ : ಶ್ರೀರಾಮುಲು

Webdunia
ಶುಕ್ರವಾರ, 19 ಆಗಸ್ಟ್ 2022 (11:58 IST)
ಚಿತ್ರದುರ್ಗ : ಚುನಾವಣೆಗೂ ಮುನ್ನವೇ ಸಚಿವ ಶ್ರೀರಾಮುಲುಗೆ ಢವಢವ ಶುರುವಾಗಿದ್ದು, ಇದೊಂದು ಬಾರಿ ನನ್ನನ್ನು ಗೆಲ್ಲಿಸಿ ಎಂದು ಮೊಳಕಾಲ್ಮೂರಿನ ಮತದಾರರಲ್ಲಿ ವಿನಮ್ರ ಮನವಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ಉನ್ನತಿಕರಿಸಿದ ಪ್ರೌಢಶಾಲೆಯನ್ನು ಉದ್ಘಾಟಿಸಿದ ಬಳಿಕ ವೇದಿಕೆ ಮೇಲೆ ಮಾತನಾಡಿದ ಅವರು, ಕೋನಾಪುರ ಗ್ರಾಮಸ್ಥರ ಹಲವು ವರ್ಷಗಳ ಕನಸು ಈಡೇರಿಸಿದ ಸಂತೃಪ್ತಿ ನನಗಿದೆ.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉನ್ನತೀಕರಿಸಿದ ಶಾಲೆಗೆ ಪೈಪೋಟಿ ಏರ್ಪಟ್ಟರೂ ಸಹ ಸರ್ಕಾರದ ಹಂತದಲ್ಲಿ ಶ್ರಮಿಸಿ ಈ ಗ್ರಾಮಕ್ಕೆ ಶಾಲೆ ತರಲು ಬಹಳಷ್ಟು ಶ್ರಮ ಪಟ್ಟಿದ್ದೇನೆ ಎಂದರು.  

ಮುಂಬರುವ ವಿಧಾನಸಭಾ ಚುನಾವಣೆಗೆ ಮೊಳಕಾಲ್ಮೂರು ಕ್ಷೇತ್ರದಿಂದ ನಾನು ಸ್ಪರ್ಧಿಸಲಿದ್ದೇನೆ. ಆದ್ದರಿಂದ ತಾವುಗಳು ಇನ್ನೊಂದು ಸಲ ಅವಕಾಶ ಮಾಡಿಕೊಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ
Show comments