Webdunia - Bharat's app for daily news and videos

Install App

ನಗರದಲ್ಲಿ ಮೋಡ ಕವಿದ ವಾತಾವರಣ, ತುಂತುರು ಮಳೆ: ವಾಹನ ಸವಾರರು ಮನೆ ಸೇರಲು ದೌಡು

Webdunia
ಮಂಗಳವಾರ, 5 ಅಕ್ಟೋಬರ್ 2021 (20:27 IST)
ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಮಂಗಳವಾರ ಸಂಜೆ 5 ರ ನಂತರ  ಮಳೆ ಪ್ರಾರಂಭವಾಯಿತು. ಕೆಲವು ರಸ್ತೆ ಹಾಗೂ ತಗ್ಗುಪ್ರದೇಶಗಳಿಗೆ ನೀರು ನಿಂತು ವಾಹನ ಸವಾರರು ಕೊಂಚ ಪರದಾಡುವಂತಾಯಿತು. ಕೆಲಸದ ಮುಗಿಯುವ ಸಮಯದಲ್ಲಿ ತುಂತುರು ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ದ್ವಿಚಕ್ರ ವಾಹನ ಸವಾರರು ಮನೆ ಕಡೆ ದೌಡಾಸಿದರು.
 
ಹಲವೆಡೆ ಮಳೆ: 
 
ನಗರದ ಆರ್.ಆರ್. ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಾಪೀಠ, ಕೆಂಗೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ, ಮನೋರಾಯಯನಪಾಳ್ಯ, ಹೊರಮಾವು, ಬಸವನಪುರ, ದೊಡ್ಡನೆಕುಂದಿ, ಕೊಟ್ಟಿಗೆಪಾಳ್ಯ, ಬಾಣಸವಾಡಿ, ಚೊಕ್ಕಸಂದ್ರ, ಪೀಣ್ಯ, ವಿದ್ಯಾಾರಣ್ಯಪುರ, ಅತ್ತೂರು, ಕೆಂಪೇಗೌಡ ವಾರ್ಡ್, ಬಾಗಲಗುಂಟೆ, ದೊಡ್ಡಬೊಮ್ಮಸಂದ್ರ, ಬ್ಯಾಾಟರಾಯನಪುರ, ಹೆಗ್ಗನಹಳ್ಳಿ, ಕಲ್ಯಾಣನಗರ, ಬೆಳ್ಳಂದೂರು, ಸಿಂಗಸಂದ್ರ ಸೇರಿದಂತೆ ಬಹುತೇಕ ಕಡೆ ಸಾಧಾರಣ ಮಳೆಯಾಗಿದೆ.
 
ಪ್ರಮುಖ ರಸ್ತೆಗಳಲ್ಲಿ ನೀರು:
 
ಭಾರಿ ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೆಸ್ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ.ಆರ್.ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ನಿಂತುಕೊಂಡಿದ್ದು ಕಂಡು ಬಂದಿತು. ಪಾಲಿಕೆಯ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯ ಕೂಡ ಕಂಡುಬಂದು ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments