Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಭೇಟಿ‌ ಮಾಡಿದ ವೈನ್ ಮರ್ಚೆಂಟ್ಸ್ ಅಸೋಷಿಯೇಷನ್ ನಿಯೋಗ

Webdunia
ಶನಿವಾರ, 24 ಜೂನ್ 2023 (16:31 IST)
ಗೃಹ ಕಚೇರಿ ಕೃಷ್ಣಾದಲ್ಲಿ ವೈನ್ ಮರ್ಚೆಂಟ್ಸ್ ಅಸೋಷಿಯೇಷನ್ ನಿಯೋಗ ಸಿಎಂರನ್ನ  ಭೇಟಿ ಮಾಡಿದ್ದಾರೆ.ರಾಜ್ಯದಲ್ಲಿ 2863 ವೈನ್ ಅಂಗಡಿಗಳು ಹೆಚ್ಚಾಗಿದ್ದು, ಮಾರಾಟ ಕಡಿಮೆಯಾಗಿದೆ.ಡಿಸ್ಟಿಲರಿಗಳು, ಅಬಕಾರಿ, ಚಿಲ್ಲರೆ ವ್ಯಾಪಾರಿಗಳ ಮಧ್ಯೆ ಸಮನ್ವಯದ ಕೊರತೆಯಾಗಿದೆ.ಸಮನ್ವಯ ಸಮಿತಿ ರಚಿಸಿದರೆ ಅನುಕೂಲವಾಗಲಿದೆ ಎಂದು ನಿಯೋಗ ಮನವಿ ಮಾಡಿದೆ.ಅಧಿವೇಶನದ ನಂತರ  ಸಭೆ ಕರೆದು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವ ಭರವಸೆವನ್ನ  ಸಿಎಂ ನೀಡಿದ್ದಾರೆ.ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ರು.ಈ ವೇಳೆಮುಖ್ಯಮಂತ್ರಿಗಳ  ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ಸಂಘದ ಪದಾಧಿಕಾರಿಗಳು  ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments