ಗಮನ ಸೆಳೆದ ವಿವೇಕ ಜಾಥಾ!

Webdunia
ಶನಿವಾರ, 12 ಜನವರಿ 2019 (15:58 IST)
ದೇಶ ಕಂಡ ಮಹಾನ್ ತತ್ವಜ್ಞಾನಿ ಸ್ವಾಮಿ ವಿವೇಕಾನಂದರ 156 ನೇ ಜಯಂತಿಯನ್ನ  ಸಂಭ್ರಮದಿಂದ ಆಚರಿಸಲಾಯಿತು.

ವಿಶ್ವ ಹಿಂದೂ ಪರಿಷತ್ ನ ಶಾಲಾ ಮಕ್ಕಳು ವಿವೇಕಾನಂದರ ವೇಷಾಧಾರಿಗಳಾಗಿ ಚಾಮರಾಜನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಗಮನ ಸೆಳೆದರು.

ವಿವೇಕಾನಂದರ ಜಯಂತಿ ಪ್ರಯುಕ್ತ ಜಾಥ ನಡೆಸಿದ  ನೂರಾರು ಶಾಲಾ ವಿಧ್ಯಾರ್ಥಿಗಳು  ರಾಷ್ಟ್ರದ ಐಕ್ಯತೆಗೆ ಕರೆಕೊಟ್ಟು, ಜನರಲ್ಲಿ ಜಾಗೃತಿ ಮೂಡಿಸಿದರು. ದೇಶ ಕಂಡ ಮಹಾನ್ ವ್ಯಕ್ತಿಯ ಜಯಂತ್ಯುತ್ಸವದಂದು ಅವರಂತೆ ವೇಷ ಧರಿಸಿದ ಮಕ್ಕಳು ಗಮನ ಸೆಳೆದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಆಡಳಿತ ವಿಫಲತೆಯನ್ನು ಅನುಮೋದಿಸಿದ ಕಾಂಗ್ರೆಸ್ ಹೈಕಮಾಂಡ್: ಬಿ.ವೈ.ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments