Select Your Language

Notifications

webdunia
webdunia
webdunia
webdunia

ಹಿಂದೂಗಳ ಭಾವನೆಯೊಂದಿಗೆ ಚೆಲ್ಲಾಟ- ಹೆಗಡೆ ಆಕ್ರೋಶ

ಹಿಂದೂಗಳ ಭಾವನೆಯೊಂದಿಗೆ ಚೆಲ್ಲಾಟ- ಹೆಗಡೆ ಆಕ್ರೋಶ
ನವದೆಹಲಿ , ಗುರುವಾರ, 8 ಫೆಬ್ರವರಿ 2018 (21:01 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂಗಳ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಠಗಳು ನಿಯಂತ್ರಣಕ್ಕೆ ಸುತ್ತೋಲೆ ಹೊರಡಿಸಿದ ಕಾಂಗ್ರೆಸ್ ಸರ್ಕಾರದ ವಿರೋಧ ವ್ಯಕ್ತವಾದಾಗ ವಾಪಾಸ್ ಪಡೆಯುವ ಮೂಲಕ ತುಚ್ಛ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.

ಸಿದ್ದರಾಮಯ್ಯ ಅವರಿಗೆ  ಮಠಗಳನ್ನು ಒಡೆಯುವ ಉದ್ದೇಶವಿದ್ದು, ಅನಾವಶ್ಯಕ ಗೊಂದಲ ಸೃಷ್ಠಿಸುತ್ತಿದ್ದಾರೆ. ಮಸೀದಿಗಳಲ್ಲಿ ತುಲಾಭಾರ ಮಾಡಿಸಿಕೊಳ್ಳುತ್ತಿದ್ದಾರೆ. ತಾಕತ್ತಿದ್ದರೆ ಮಸೀದಿಗಳ ಭೂಮಿ ವಶಕ್ಕೆ ಪಡೆಯಲಿ ಎಂದು ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಡಾ.ಶರಣಪ್ರಕಾಶ ಪಾಟೀಲ್ ಗೈರಿಗೆ ಸದನದಲ್ಲಿ ಆಕ್ಷೇಪ