Webdunia - Bharat's app for daily news and videos

Install App

ಈ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ‘ಸೇವಾ ಸಿಂಧು’ ವೆಬ್ ಸೈಟ್ ಆರಂಭ

Webdunia
ಶನಿವಾರ, 2 ಮೇ 2020 (10:47 IST)
ಬೆಂಗಳೂರು : ರಾಜ್ಯ ಸರ್ಕಾರ ‘ಸೇವಾ ಸಿಂಧು’ ವೆಬ್ ಸೈಟ್ ಆರಂಭಿಸಿದ್ದು, ಆ ಮೂಲಕ ವಲಸಿಗರ ನೆರವಿಗೆ ಮುಂದಾಗಿದೆ.


ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರಿಗಾಗಿ ಈ ವೆಬ್ ಸೈಟ್ ಓಪನ್ ಮಾಡಿದ್ದು, ವಿವಿಧೆಡೆ ಸಿಲುಕಿರುವವರಿಗೆ ನೆರವು ನೀಡಲು ನಿರ್ಧರಿಸಿದೆ.


ಈಗಾಗಲೇ ವೆಬ್ ಸೈಟ್ ನಲ್ಲಿ ಮಾಹಿತಿ ಭರ್ತಿಗೆ ಸೂಚನೆ ನೀಡಿದ್ದು,  ಹೆಸರು, ವಿಳಾಸ ಭರ್ತಿ ಮಾಡಲು ತಿಳಿಸಿದೆ. ಹಾಗೇ ಆ ಮೂಲಕ ತಮ್ಮ ಊರುಗಳಿಗಗೆ ತೆರಳಲು ಸರ್ಕಾರ ವ್ಯವಸ್ಥೆ ಮಾಡಿಕೊಡಲಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments