Webdunia - Bharat's app for daily news and videos

Install App

ಸಚಿವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಂವಾದ ನಡೆಸಿದ್ದು ಯಾರೊಂದಿಗೆ?

Webdunia
ಶನಿವಾರ, 29 ಜೂನ್ 2019 (19:12 IST)
ಸಚಿವರೊಬ್ಬರು ಅಧಿಕಾರಿಗಳ ಜತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತರಾಜ್  ಸಚಿವ ಕೃಷ್ಣ ಬೈರೇಗೌಡ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆಗೆ ಸಂವಾದ ನಡೆಸಿದರು.

ಇದರಲ್ಲಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯ ಬಗ್ಗೆ ಸಚಿವರು ಮಾಹಿತಿ ಪಡೆದರು.

ಬೆಂಗಳೂರಿನ ಎಂಎಸ್ ಬಿಲ್ಡಿಂಗ್ ನಲ್ಲಿ ಈ ವಿಡಿಯೋ ಕಾನ್ಫರೆನ್ಸ್ ಆಯೋಜಿಸಲಾಗಿತ್ತು.

ಮುಖ್ಯವಾಗಿ ಮುಂಗಾರು ಮಳೆಯು ವಿಳಂಬವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಪರಿಸ್ಥಿತಿ  ಬಗ್ಗೆ ಚರ್ಚೆ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments