ರಾಜೀನಾಮೆ ವಾಪಸ್ ಪಡೆಯಿರಿ : ರೇಣುಕಾಚಾರ್ಯ

Webdunia
ಭಾನುವಾರ, 31 ಜುಲೈ 2022 (09:29 IST)
ಬೆಂಗಳೂರು : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಬಳಿಕ ಕಾರ್ಯಕರ್ತರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದು, ನಮ್ಮ ಪಕ್ಷದಲ್ಲಿಯೇ ನಮಗೆ ರಕ್ಷಣೆ ಇಲ್ಲ ಎಂದು ಹೇಳಿ ರಾಜೀನಾಮೆ ನೀಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ರೇಣುಕಾಚಾರ್ಯ, ಎಬಿವಿಪಿ ಯುವಕರು, ಹಿಂದೂ ಸಂಘಟನೆಗಳು, ಪಕ್ಷದ ಕಾರ್ಯಕರ್ತರಲ್ಲಿ ಕಳಕಳಿಯ ಮನವಿ ಮಾಡುತ್ತೇನೆ. ಪ್ರವೀಣ್ ಹತ್ಯೆ ಮಾಡಿದವರಿಗೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪ್ರವೀಣ್ ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಿದ್ದಾರೆ. 

ಕಳೆದ ಮೂರ್ನಾಲ್ಕು ದಿನದಿಂದ ಮುಖ್ಯಮಂತ್ರಿಗಳು ನೋವಿನಲ್ಲಿದ್ದಾರೆ. ಯಾರೂ ಕೂಡ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. ಕಾಂಗ್ರೆಸ್ ಸರ್ಕಾರ ಇದ್ದಾಗ ಮೂವತ್ತಕ್ಕೂ ಹೆಚ್ಚು ಹಿಂದುಗಳ ಹತ್ಯೆಯಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಸಿಎಂ ಕಣ್ಣೀರು ಹಾಕುತ್ತಿದ್ದಾರೆ. ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದಾಗ ನೀವು ಸರ್ಕಾರದ ಒಂದು ಭಾಗ ನೀವು ನಮ್ಮ ಜೊತೆ ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 20ರಂದು ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಬಿಗ್‌ಶಾಕ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮಡಿಕೇರಿ ಕುಶಾಲನಗರ ಹೆದ್ದಾರಿಯಲ್ಲಿ ಕಾಡಾನೆಯಿಂದ ಪವಾಡಸದೃಶವಾಗಿ ಪಾರಾದ ಬೈಕ್ ಸವಾರ Video

ಶ್ರೀ ಶ್ರೀ ರವಿಶಂಕರ್ ಗುರೂಜಿ ಭೇಟಿಯಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments