Webdunia - Bharat's app for daily news and videos

Install App

ಗೋಹತ್ಯೆ ಪ್ರತಿಬಂಧಕ ಮಸೂದೆ ವಾಪಸ್ ಪಡೆದ ಕಾಂಗ್ರೆಸ್ ಸರ್ಕಾರ

Webdunia
ಭಾನುವಾರ, 21 ಡಿಸೆಂಬರ್ 2014 (11:25 IST)
ಬೆಳಗಾವಿಯ ಅಧಿವೇಶನದಲ್ಲಿ ಗೋ ಹತ್ಯೆ  ನಿಷೇಧ ಮಸೂದೆಯನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿದೆ. ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಗೋಹತ್ಯೆ ಪ್ರತಿಬಂಧಕ ಮಸೂದೆಯನ್ನು ಮಂಡನೆ ಮಾಡಿತ್ತು. 
 
ಸದನದ ಬಾವಿಗಿಳಿದ ಬಿಜೆಪಿ ಧರಣಿ ಮತ್ತು ಘೋಷಣೆ ಕೂಗುತ್ತಿದ್ದ ನಡುವೆ ವಿಧಾನಸಭೆ ಗೋಹತ್ಯೆ ಮಸೂದೆಯನ್ನು ಹಿಂದಕ್ಕೆ ಪಡೆಯುವ ವಿಧೇಯಕವನ್ನು ಅಂಗೀಕರಿಸಿತು. ಗೋಹತ್ಯೆ ನಿಷೇಧ ಮಸೂದೆ ಉಲ್ಲಂಘಿಸಿದವರೆಗೆ ಕಠಿಣ ಶಿಕ್ಷೆಯನ್ನು ಬಿಜೆಪಿ ಆಡಳಿತಾವಧಿಯಲ್ಲಿ ಹೇರಿತ್ತು.

ಕಾಂಗ್ರೆಸ್ ಈ ಮಸೂದೆಗೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಆಗಿನ ರಾಜ್ಯಪಾಲ ಭಾರದ್ವಾಜ್ ರಾಷ್ಟ್ರಪತಿಗಳ ಅವಗಾಹನೆಗೆ ಇದನ್ನು ಕಳಿಸಿದ್ದರು. ರಾಷ್ಟ್ರಪತಿ ಈ ಕುರಿತು ಸ್ಪಷ್ಟೀಕರಣ ಕೇಳಿದ್ದರು.ಈಗ ಕಾಂಗ್ರೆಸ್ ಮಸೂದೆಯನ್ನು ವಾಪಸ್ ಪಡೆದಿದೆ. ಮಸೂದೆ ಹಿಂತೆಗೆದುಕೊಂಡಿದ್ದರಿಂದ ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಗೋಸಂರಕ್ಷಣೆ ಕಾಯ್ದೆ 1964ರ ಮರುಸ್ಥಾಪನೆಯಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments