Webdunia - Bharat's app for daily news and videos

Install App

ಮಾಧ್ಯಮಗಳಿಲ್ಲದೇ ಸರ್ಕಾರ ಇಲ್ಲ: ಸಿದ್ದರಾಮಯ್ಯ

Webdunia
ಭಾನುವಾರ, 11 ಡಿಸೆಂಬರ್ 2016 (12:22 IST)
ಮಾಧ್ಯಮಗಳಿಲ್ಲದೇ ಸರ್ಕಾರ ಇಲ್ಲ, ಸರ್ಕಾರವಿಲ್ಲದೇ ಮಾಧ್ಯಮಗಳಿಲ್ಲ ಎಂಬ ಅಮೇರಿಕಾ ಅಧ್ಯಕ್ಷ ಥಾಮಸ್ ಜೆಫರ್ ಸನ್ ಮಾತು ನೆನಪಿಗೆ ಬರುತ್ತಿದೆ, ಇದನ್ನು ನಾವು ಒಪ್ಪುತ್ತೇವೆ. ನಮ್ಮ ಸರ್ಕಾರವು ಬಡವರು ಮತ್ತು ದಲಿತರು ಶೋಷಿತರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
 
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಅಖಿಲ ಭಾರತ ಸಾರ್ವಜನಿಕ ಸಂಪರ್ಕಾಧಿಕಾರಿಗಳ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿಯವರು ಮಾತನಾಡಿದರು. ವರ್ತಮಾನದ ಸಾರ್ವಜನಿಕ ಸಂವಹನಕಾರರು ಜಾಲತಾಣಗಳು ಮಂಚೂಣಿಯಲ್ಲಿರುವೆ. 
 
ಈ ದಿನಗಳಲ್ಲಿ ಹೆಚ್ಚು ವಿಶ್ವಸನೀಯವಾದ, ವಾಸ್ತವ ಸಂಗತಿಗಳನ್ನು ಅರಿವಿಗೆ ತಂದುಕೊಂಡು ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಗತ್ಯಗಳನ್ನು ಪೂರೈಸಲು ಸರ್ಕಾರ ಮಹತ್ವ ನೀಡಲಿದೆ. ಎಂದು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments