Webdunia - Bharat's app for daily news and videos

Install App

ಮಾಧ್ಯಮಗಳಿಲ್ಲದೇ ಸರ್ಕಾರ ಇಲ್ಲ: ಸಿದ್ದರಾಮಯ್ಯ

Webdunia
ಭಾನುವಾರ, 11 ಡಿಸೆಂಬರ್ 2016 (12:22 IST)
ಮಾಧ್ಯಮಗಳಿಲ್ಲದೇ ಸರ್ಕಾರ ಇಲ್ಲ, ಸರ್ಕಾರವಿಲ್ಲದೇ ಮಾಧ್ಯಮಗಳಿಲ್ಲ ಎಂಬ ಅಮೇರಿಕಾ ಅಧ್ಯಕ್ಷ ಥಾಮಸ್ ಜೆಫರ್ ಸನ್ ಮಾತು ನೆನಪಿಗೆ ಬರುತ್ತಿದೆ, ಇದನ್ನು ನಾವು ಒಪ್ಪುತ್ತೇವೆ. ನಮ್ಮ ಸರ್ಕಾರವು ಬಡವರು ಮತ್ತು ದಲಿತರು ಶೋಷಿತರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
 
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಅಖಿಲ ಭಾರತ ಸಾರ್ವಜನಿಕ ಸಂಪರ್ಕಾಧಿಕಾರಿಗಳ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿಯವರು ಮಾತನಾಡಿದರು. ವರ್ತಮಾನದ ಸಾರ್ವಜನಿಕ ಸಂವಹನಕಾರರು ಜಾಲತಾಣಗಳು ಮಂಚೂಣಿಯಲ್ಲಿರುವೆ. 
 
ಈ ದಿನಗಳಲ್ಲಿ ಹೆಚ್ಚು ವಿಶ್ವಸನೀಯವಾದ, ವಾಸ್ತವ ಸಂಗತಿಗಳನ್ನು ಅರಿವಿಗೆ ತಂದುಕೊಂಡು ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಗತ್ಯಗಳನ್ನು ಪೂರೈಸಲು ಸರ್ಕಾರ ಮಹತ್ವ ನೀಡಲಿದೆ. ಎಂದು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments