Webdunia - Bharat's app for daily news and videos

Install App

ವಿಶ್ವನಾಥ್ ಬಿಟ್ರೆ ಕಾಂಗ್ರೆಸ್ ಪಕ್ಷವೇನೂ ಸಾಯೋದಿಲ್ಲ: ವಿನಯ್ ಕುಲ್ಕರ್ಣಿ

Webdunia
ಶುಕ್ರವಾರ, 23 ಜೂನ್ 2017 (14:40 IST)
ಮಾಜಿ ಸಂಸದ ಎಚ್.ವಿಶ್ವನಾಥ್ ಪಕ್ಷ ತೊರೆದ್ರೆ ಕಾಂಗ್ರೆಸ್ ಪಕ್ಷವೇನು ಸಾಯಿವುದಿಲ್ಲ ಎಂದು ಸಚಿವ ವಿನಯ್ ಕುಲ್ಕರ್ಣಿ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಬರುವವರು ಬರುತ್ತಾರೆ, ಹೋಗುವವರು ಹೋಗುತ್ತಾ ಇರುತ್ತಾರೆ. ವಿಶ್ವನಾಥ್ ಪಕ್ಷದಲ್ಲಿ ಇದ್ದರೆಷ್ಟು? ಬಿಟ್ಟರೆಷ್ಟು? ಎಂದು ವಾಗ್ದಾಳಿ ನಡೆಸಿದ್ದಾರೆ.
 
ಇಂಥಹವರು ಹಲವರಿದ್ದರು ಅವರೆಲ್ಲಾ ಪಕ್ಷ ಬಿಟ್ಟಿದ್ದಾರೆ. ಯಾರು ಪಕ್ಷ ಬಿಟ್ಟರೂ ಕಾಂಗ್ರೆಸ್ ಪಕ್ಷ ಮುಂದೆ ಹೋಗುತ್ತಿರುತ್ತದೆ. ನಾನೇ ಎಲ್ಲಾ ಅನ್ನುವವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಥಾನವಿರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್, ಹಲವಾರು ಬಾರಿ ವಿಶ್ವನಾಥ್ ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ಅವರು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವ ಹಂತದಲ್ಲಿರುವುದರಿಂದ ನಾವೇನು ಮಾಡಲು ಸಾಧ್ಯ ಎಂದು ಸಚಿವ ವಿನಯ್ ಕುಲ್ಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments