Webdunia - Bharat's app for daily news and videos

Install App

ಅನ್ನಭಾಗ್ಯ ಕಡಿತ: ಶಾಸಕರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ

Webdunia
ಭಾನುವಾರ, 8 ಜುಲೈ 2018 (17:55 IST)
ರೈತರ ಸಾಲಮನ್ನಾಕ್ಕೆ‌ ಪಡಿತರ‌ ಕಡಿತಗೊಳಿಸಿದ್ದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬರು ಶಾಸಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡಿಗೆರೆ ಪಟ್ಟಣದ ನಡು ರಸ್ತೆಯಲ್ಲಿಯೇ ಶಾಸಕರಿಗೆ ತರಾಟೆ ತಗೆದುಕೊಂಡ ಮಹಿಳೆ ಗಮನ ಸೆಳೆದಿದ್ದಾಳೆ. 
ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿಗೆ ತರಾಟೆಗೆ ತಗೆದುಕೊಂಡ ತೆಗೆದುಕೊಂಡ ಮಹಿಳೆ ಸುಬ್ಬಮ್ಮ.

ಅನ್ಮಭಾಗ್ಯದ ಅಕ್ಕಿ‌ ಕಸಿದುಕೊಂಡು ಬಡವರ ಹೊಟ್ಟೆ ಮೇಲೆ‌ ಏಕೆ‌ ಹೊಡೆಯುತ್ತಿದ್ದೀರಿ ಎಂದು ಶಾಸಕರಿಗೆ  ಸುಬ್ಬಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರೇ ನೀವೂ ಹಿಂದೆ ಬಡವರಾಗಿದ್ರಿ ಎಂಬುದನ್ನು‌ ಮರೆಯಬೇಡಿ ಎಂದ‌ ಮಹಿಳೆ ಶಾಸಕರಿಗೆ ಹೇಳಿದ್ದಾಳೆ. 
ಹೀಗಾದ್ರೆ ಮಕ್ಕಳನ್ನು ಸಾಕುವುದು ಹೇಗೆ ಎಂದು‌‌ ಶಾಸಕರಿಗೆ ಪ್ರಶ್ನಿಸಿದ‌ ಮಹಿಳೆ ತಮ್ಮ ಗೋಳು ತೋಡಿಕೊಂಡಿದ್ದಾಳೆ.

ಮಹಿಳೆ ಸಮಾಧಾನ‌ಪಡಿಸಲು ಶಾಸಕ ಎಂ ಪಿ ಕುಮಾರಸ್ವಾಮಿ ಹರ ಸಾಹಸ ಪಟ್ಟರು. ಸದನದಲ್ಲಿ‌ ಈ ಬಗ್ಗೆ ಪ್ರಸ್ತಾಪ‌ ಮಾಡ್ತೇನೆ ಎಂದು ಮಹಿಳೆಗೆ ಎಂ‌ ಪಿ ಕುಮಾರಸ್ವಾಮಿ ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾದಲ್ಲಿ ಕಾರು ಅಪಘಾತದಲ್ಲಿ ಬಲಿಯಾದ ಹೈದರಾಬಾದ್ ಕುಟುಂಬ

ಅನ್ನರಾಮಯ್ಯ ಎಂದು ಕೊಚ್ಚಿಕೊಳ್ಳುವವರು ಬಾಕಿ ದುಡ್ಡು ಕೊಟ್ಟಿಲ್ಲ ಯಾಕೆ: ಬಿವೈ ವಿಜಯೇಂದ್ರ

ಕರ್ನಾಟಕಕ್ಕೆ ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ಇಲ್ಲಿದೆ ಉತ್ತರ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments