Webdunia - Bharat's app for daily news and videos

Install App

ಅನ್ನಭಾಗ್ಯ ಕಡಿತ: ಶಾಸಕರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ

Webdunia
ಭಾನುವಾರ, 8 ಜುಲೈ 2018 (17:55 IST)
ರೈತರ ಸಾಲಮನ್ನಾಕ್ಕೆ‌ ಪಡಿತರ‌ ಕಡಿತಗೊಳಿಸಿದ್ದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬರು ಶಾಸಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡಿಗೆರೆ ಪಟ್ಟಣದ ನಡು ರಸ್ತೆಯಲ್ಲಿಯೇ ಶಾಸಕರಿಗೆ ತರಾಟೆ ತಗೆದುಕೊಂಡ ಮಹಿಳೆ ಗಮನ ಸೆಳೆದಿದ್ದಾಳೆ. 
ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿಗೆ ತರಾಟೆಗೆ ತಗೆದುಕೊಂಡ ತೆಗೆದುಕೊಂಡ ಮಹಿಳೆ ಸುಬ್ಬಮ್ಮ.

ಅನ್ಮಭಾಗ್ಯದ ಅಕ್ಕಿ‌ ಕಸಿದುಕೊಂಡು ಬಡವರ ಹೊಟ್ಟೆ ಮೇಲೆ‌ ಏಕೆ‌ ಹೊಡೆಯುತ್ತಿದ್ದೀರಿ ಎಂದು ಶಾಸಕರಿಗೆ  ಸುಬ್ಬಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರೇ ನೀವೂ ಹಿಂದೆ ಬಡವರಾಗಿದ್ರಿ ಎಂಬುದನ್ನು‌ ಮರೆಯಬೇಡಿ ಎಂದ‌ ಮಹಿಳೆ ಶಾಸಕರಿಗೆ ಹೇಳಿದ್ದಾಳೆ. 
ಹೀಗಾದ್ರೆ ಮಕ್ಕಳನ್ನು ಸಾಕುವುದು ಹೇಗೆ ಎಂದು‌‌ ಶಾಸಕರಿಗೆ ಪ್ರಶ್ನಿಸಿದ‌ ಮಹಿಳೆ ತಮ್ಮ ಗೋಳು ತೋಡಿಕೊಂಡಿದ್ದಾಳೆ.

ಮಹಿಳೆ ಸಮಾಧಾನ‌ಪಡಿಸಲು ಶಾಸಕ ಎಂ ಪಿ ಕುಮಾರಸ್ವಾಮಿ ಹರ ಸಾಹಸ ಪಟ್ಟರು. ಸದನದಲ್ಲಿ‌ ಈ ಬಗ್ಗೆ ಪ್ರಸ್ತಾಪ‌ ಮಾಡ್ತೇನೆ ಎಂದು ಮಹಿಳೆಗೆ ಎಂ‌ ಪಿ ಕುಮಾರಸ್ವಾಮಿ ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments