Webdunia - Bharat's app for daily news and videos

Install App

ನಡುರಸ್ತೆಯಲ್ಲಿ ಮಹಿಳೆಯನ್ನು ಹಿಗ್ಗಾಮುಗ್ಗಾ ಥಳಿಸಿದ ಯುವಕ... ಕಾರಣ ಗೊತ್ತಾ?

Webdunia
ಶುಕ್ರವಾರ, 3 ಆಗಸ್ಟ್ 2018 (17:11 IST)
ಯುವಕನಿಂದ ಮಹಿಳೆಯೊಬ್ಬಳ ಮೇಲೆ  ಮಾರಣಾಂತಿಕ ಹಲ್ಲೆ  ನಡೆದಿದೆ. ಕೌಟುಂಬಿಕ ಕಲಹ  ಹಿನ್ನೆಲೆ ಯುವಕನಿಂದ ಮಹಿಳೆ ಮೇಲೆ  ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಆನೇಕಲ್- ಹೊಸೂರು ಮುಖ್ಯ ರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ನಡೆದಿದೆ.
ಇನ್ನು ಹಲ್ಲೆ ನಡೆಸಿದ ಯುವಕ ನಾಗೇಶ್ ಎಂದು ತಿಳಿದು ಬಂದಿದ್ದು, ಹಲ್ಲೆಗೆ ಒಳಗಾದ ಮಹಿಳೆ ತನ್ನ ಅತ್ತಿಗೆ ರಾಜಮ್ಮ (40) ಎನ್ನಲಾಗಿದೆ.  ಇನ್ನು ಮನೆಯಲ್ಲಿ ನಾಗೇಶ ಮೇಲೆ ಪ್ರತಿನಿತ್ಯ ಜಗಳ‌ ನಡೆಯುತ್ತಿತ್ತು. ಈ ಕಾರಣ ಜಗಳ ವಿಕೋಪಕ್ಕೆ ಹೋಗಿ ತನ್ನ ಅತ್ತಿಗೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.  ಮಹಿಳೆಯ ತಲೆ, ಹೊಟ್ಟೆ ಭಾಗಕ್ಕೆ ಇರಿತದ ಗಾಯಗಳಾಗಿದ್ದು, ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಆನೇಕಲ್  ಪೋಲಿಸರು ಭೇಟಿ ನೀಡಿ ಆರೋಪಿ ನಾಗೇಶ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments