Webdunia - Bharat's app for daily news and videos

Install App

ನಡುರಸ್ತೆಯಲ್ಲಿ ಮಹಿಳೆಯನ್ನು ಹಿಗ್ಗಾಮುಗ್ಗಾ ಥಳಿಸಿದ ಯುವಕ... ಕಾರಣ ಗೊತ್ತಾ?

Webdunia
ಶುಕ್ರವಾರ, 3 ಆಗಸ್ಟ್ 2018 (17:11 IST)
ಯುವಕನಿಂದ ಮಹಿಳೆಯೊಬ್ಬಳ ಮೇಲೆ  ಮಾರಣಾಂತಿಕ ಹಲ್ಲೆ  ನಡೆದಿದೆ. ಕೌಟುಂಬಿಕ ಕಲಹ  ಹಿನ್ನೆಲೆ ಯುವಕನಿಂದ ಮಹಿಳೆ ಮೇಲೆ  ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಆನೇಕಲ್- ಹೊಸೂರು ಮುಖ್ಯ ರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ನಡೆದಿದೆ.
ಇನ್ನು ಹಲ್ಲೆ ನಡೆಸಿದ ಯುವಕ ನಾಗೇಶ್ ಎಂದು ತಿಳಿದು ಬಂದಿದ್ದು, ಹಲ್ಲೆಗೆ ಒಳಗಾದ ಮಹಿಳೆ ತನ್ನ ಅತ್ತಿಗೆ ರಾಜಮ್ಮ (40) ಎನ್ನಲಾಗಿದೆ.  ಇನ್ನು ಮನೆಯಲ್ಲಿ ನಾಗೇಶ ಮೇಲೆ ಪ್ರತಿನಿತ್ಯ ಜಗಳ‌ ನಡೆಯುತ್ತಿತ್ತು. ಈ ಕಾರಣ ಜಗಳ ವಿಕೋಪಕ್ಕೆ ಹೋಗಿ ತನ್ನ ಅತ್ತಿಗೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.  ಮಹಿಳೆಯ ತಲೆ, ಹೊಟ್ಟೆ ಭಾಗಕ್ಕೆ ಇರಿತದ ಗಾಯಗಳಾಗಿದ್ದು, ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಆನೇಕಲ್  ಪೋಲಿಸರು ಭೇಟಿ ನೀಡಿ ಆರೋಪಿ ನಾಗೇಶ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದಿಂದಲೇ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆ ನಿರ್ಧಾರ: ಕಾಂಗ್ರೆಸ್‌ಗೆ ಟಾಂಗ್‌

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಮುಂದಿನ ಸುದ್ದಿ
Show comments