ಮಹಿಳೆ ಮೇಲೆ ಊಬರ್ ಚಾಲಕನಿಂದ ಹಲ್ಲೆ!

Webdunia
ಗುರುವಾರ, 10 ಆಗಸ್ಟ್ 2023 (08:05 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಊಬರ್ ಚಾಲಕ ಹಲ್ಲೆ ಮಾಡಿದ ಘಟನೆ ನಡೆದಿದೆ.
 
ಬೆಳ್ಳಂದೂರು ಬಳಿಯ ಬೋಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ತನ್ನ ಮಗನನ್ನು ಅಸ್ಪತ್ರೆಗೆ ಕರೆದೊಯ್ಯಲು ಕ್ಯಾಬ್ ಬುಕ್ ಮಾಡಿದ್ದರು. ಅಂತೇಯೇ ಬುಕ್ ಮಾಡಿದ್ದ ಸ್ಥಳಕ್ಕೆ ಮತ್ತೊಂದು ಕ್ಯಾಬ್ ಬಂದಿದೆ. ಆದರೆ ಇದನ್ನು ಗಮನಿಸಿದ ಮಹಿಳೆ ಮತ್ತು ಮಗ ಕ್ಯಾಬ್ ಹತ್ತಿ ಕುಳಿತರು. ಈ ವೇಳೆ ಇದು ಬೇರೆ ಕ್ಯಾಬ್ ಎಂದು ಹೇಳಿ ಇಬ್ಬರು ವಾಹನದಿಂದ ಇಳಿಯಲು ಯತ್ನಿಸಿದ್ದಾರೆ.

ಮಹಿಳೆ ಮತ್ತು ಮಗ ಇಳಿಯುತ್ತಿದ್ದಂತೆಯೇ ಚಾಲಕ ಕ್ಯಾಬ್ ಚಲಾಯಿಸಲು ಮುಂದಾಗಿದ್ದಾನೆ. ಆಗ ಕ್ಯಾಬ್ ಚಾಲಕ ಮತ್ತು ಮಹಿಳೆಯ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆಯುತ್ತಿದ್ದಂತೆಯೇ ಚಾಲಕ ಕ್ಯಾಬ್ ನಿಲ್ಲಿಸಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments