Webdunia - Bharat's app for daily news and videos

Install App

ವಿಕೃತ ಕಾಮಿ ಗಂಡನಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಮಹಿಳೆ

Webdunia
ಮಂಗಳವಾರ, 1 ಫೆಬ್ರವರಿ 2022 (09:10 IST)
ರಾಮನಗರ: ವಿಕೃತ ಕಾಮಿ ಗಂಡನ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿ ನಡೆದಿದೆ.

ಮದುವೆಯಾದ ಒಂದೇ ತಿಂಗಳಿಗೆ ಮಹಿಳೆಗೆ ಗಂಡನ ಕಲ್ಯಾಣ ಗುಣಗಳು ತಿಳಿದುಬಂದಿತ್ತು. ಗಂಡ ತವರಿನಿಂದ ವರದಕ್ಷಿಣೆ ತರುವಂತೆ ಒತ್ತಾಯಿಸುತ್ತಿದ್ದ. ಅಲ್ಲದೆ, ಸಿಗರೇಟಿನಿಂದ ಮೈ ಸುಡುತ್ತಿದ್ದ. ಜೊತೆಗೆ ಆತ ವಿಕೃತ ಕಾಮಿಯಾಗಿದ್ದ. ಸೋಷಿಯಲ್ ಮೀಡಿಯಾ ಮೂಲಕ ಅನೇಕ ಪರಸ್ತ್ರೀಯರೊಂದಿಗೆ ಸೆಕ್ಸ್ ಚ್ಯಾಟ್ ನಡೆಸುತ್ತಿದ್ದ.

ಗಂಡನ ಕಿರುಕುಳಕ್ಕೆ ಅತ್ತೆ-ಮಾವನೂ ಕುಮ್ಮಕ್ಕು ನೀಡುತ್ತಿದ್ದರಂತೆ. ಇದೆಲ್ಲದರಿಂದ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ ಮಹಿಳೆಯ ಪೋಷಕರು ನೀಡಿದ ದೂರಿನಂತೆ ಗಂಡನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ