Select Your Language

Notifications

webdunia
webdunia
webdunia
webdunia

ಕೃಷ್ಣ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕೃಷ್ಣ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ವಿಜಯಪುರ , ಮಂಗಳವಾರ, 15 ನವೆಂಬರ್ 2022 (16:26 IST)
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳದಲ್ಲಿ ಕೃಷ್ಣ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅನಾರೋಗ್ಯದಿಂದ ಬೇಸತ್ತು ಶಾಂತವ್ವ ಬಸಪ್ಪ ಜಂಬಗಿ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೌರಶಕ್ತಿಯ ನೆರವಿನಿಂದ ಕಾರ್ಯನಿರ್ವಹಿಸುವ ಎಲೆಕ್ಟ್ರಿಕ್ ವಾಹನ