Webdunia - Bharat's app for daily news and videos

Install App

ತಾಳಿಗೆ ಕೊರಳೊಡ್ಡಬೇಕಿದ್ದವಳು ನೇಣಿಗೊಡ್ಡಿದಳು, ಅಷ್ಟಕ್ಕೂ ಏನಾಯ್ತು?

Webdunia
ಬುಧವಾರ, 1 ಮಾರ್ಚ್ 2017 (11:55 IST)
ಮದುವೆ ರದ್ದುಗೊಂಡಿದ್ದರಿಂದ ನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ಮೃತ ನಾಗಲಕ್ಷ್ಮಿ ಎಂಬಿಎ ಪದವೀಧರೆಯಾಗಿದ್ದು ಖಾಸಗಿ ಕಂಪನಿಯಲ್ಲಿ ಟೀಮ್ ಲೀಡರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಒಂದುವರೆ ವರ್ಷದ ಹಿಂದೆ ಕಾರ್ತಿಕ್ ಎಂಬ ಸಾಫ್ಟವೇರ್ ಇಂಜಿನಿಯರ್ ಜತೆ ಆಕೆಯ ಮದುವೆ ನಿಶ್ಚಯವಾಗಿತ್ತು.ನಿಶ್ಚಿತಾರ್ಥವಾದ ಕೆಲದಿನಗಳಲ್ಲಿ ಕಾನ್ಸರ್‌ನಿಂದ ಬಳಲುತ್ತಿದ್ದ ಕಾರ್ತಿಕ್ ತಂದೆ ಸಾವನ್ನಪ್ಪಿದ್ದರು. ಹೀಗಾಗಿ ಮದುವೆಯನ್ನು ಒಂದು ವರ್ಷ ಮುಂದೂಡಲಾಗಿತ್ತು. ಇದೇ ಮೇ 29ರಂದು ಮದುವೆ ದಿನಾಂಕವನ್ನು ನಿಶ್ಚಯಿಸಿ ಕಲ್ಯಾಣ ಮಂಟಪವನ್ನು ಸಹ ಬುಕ್ ಮಾಡಲಾಗಿತ್ತು. ಲಗ್ನ ಪತ್ರಿಕೆಯನ್ನು ಕೂಡ ಹಂಚಲಾಗಿತ್ತು.  ಆದರೆ ಇತ್ತೀಚಿಗೆ ಕಾರ್ತಿಕ್ ಮದುವೆ ರದ್ದುಗೊಳಿಸೋಣ ಎಂದು ಲಾಯರ್ ನೋಟಿಸ್ ಕಳುಹಿಸಿದ್ದ. ಇದರಿಂದ ಮನನೊಂದ ರಾಜೇಶ್ವರಿ ನಿನ್ನೆ ಸಾವಿಗೆ ಶರಣಾಗಿದ್ದಾರೆ.
 
ನಿನ್ನ ಜತೆ ಮದುವೆ ನಿಶ್ಚಯವಾದ ಬಳಿಕ ನನ್ನ ತಂದೆ ಸತ್ತುಹೋದರು. ನೀನು ದುರದೃಷ್ಟವಂತೆ ಎಂದು ಕಾರ್ತಿಕ್ ಮದುವೆಯನ್ನು ರದ್ದುಗೊಳಿಸಿದರು ಎಂಬ ಆರೋಪ ಕೇಳಿ ಬಂದಿದೆ. 
 
ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Monsoon rain: ರೈತರಿಗೆ ಗುಡ್‌ನ್ಯೂಸ್‌

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

ಮುಂದಿನ ಸುದ್ದಿ
Show comments