Webdunia - Bharat's app for daily news and videos

Install App

ಮಹಿಳೆಯನ್ನು ಕುದುರೆಗಳು ಬಲಿತೆಗೆದುಕೊಂಡಿದ್ದು ಹೇಗೆ ಗೊತ್ತಾ? ಶಾಕಿಂಗ್ !

Webdunia
ಮಂಗಳವಾರ, 18 ಡಿಸೆಂಬರ್ 2018 (18:16 IST)
ಕುದುರೆಗಳ ಗುಂಪೊಂದು ಮಹಿಳೆಯೊಬ್ಬಳ ಮೇಲೆ ದಾಳಿ ನಡೆಸಿರುವ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತರಕಾರಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮೇಲೆ ಕುದುರೆಗಳು ದಾಳಿ ಮಾಡಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಮೈಸೂರಿನ ಗಾಯತ್ರಿಪುರಂ ಬಡಾವಣೆಯಲ್ಲಿ ನಡೆದಿದೆ.

ಕುದುರೆಗಳ ದಾಳಿಯಿಂದ ಮೃತಪಟ್ಟಿರುವ ಮಹಿಳೆ ಪಾರ್ವತಮ್ಮ (55) ಎನ್ನಲಾಗಿದೆ. ಈಕೆ ತನ್ನ ಸಂಸಾರವನ್ನು ನಿಭಾಯಿಸಲು ತರಕಾರಿ, ಸೊಪ್ಪು ಮಾರಾಟ ವ್ಯಾಪಾರ ಮಾಡುತ್ತಿದ್ದರು. ಎಂದಿನಂತೆ ಇಂದು ಬೆಳಿಗ್ಗೆ ಸೊಪ್ಪು ಮಾರುವ ವೇಳೆಯಲ್ಲಿ ಏಳೆಂಟು ಕುದುರೆಗಳು ಪರಸ್ಪರ ಕಚ್ಚಾಡುತ್ತಿದ್ದವು. ಇವುಗಳ ಕಚ್ಚಾಟದಿಂದ ಗಾಬರಿಗೊಂಡ ಕೆಲವು ಕುದುರೆಗಳ ಪೈಕಿ ಒಂದು ಕುದುರೆ ಪಾರ್ವತಮ್ಮನವರಿಗೆ ಕಾಲಿನಿಂದ ಒದ್ದರೆ, ಮತ್ತೊಂದು ಕುದುರೆ ಅವರನ್ನು ಕಚ್ಚಿದೆ. ಆಘಾತದಿಂದ ಪಾರ್ವತಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments