Webdunia - Bharat's app for daily news and videos

Install App

ಮಹಿಳೆಯನ್ನು ಕುದುರೆಗಳು ಬಲಿತೆಗೆದುಕೊಂಡಿದ್ದು ಹೇಗೆ ಗೊತ್ತಾ? ಶಾಕಿಂಗ್ !

Webdunia
ಮಂಗಳವಾರ, 18 ಡಿಸೆಂಬರ್ 2018 (18:16 IST)
ಕುದುರೆಗಳ ಗುಂಪೊಂದು ಮಹಿಳೆಯೊಬ್ಬಳ ಮೇಲೆ ದಾಳಿ ನಡೆಸಿರುವ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತರಕಾರಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯ ಮೇಲೆ ಕುದುರೆಗಳು ದಾಳಿ ಮಾಡಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಮೈಸೂರಿನ ಗಾಯತ್ರಿಪುರಂ ಬಡಾವಣೆಯಲ್ಲಿ ನಡೆದಿದೆ.

ಕುದುರೆಗಳ ದಾಳಿಯಿಂದ ಮೃತಪಟ್ಟಿರುವ ಮಹಿಳೆ ಪಾರ್ವತಮ್ಮ (55) ಎನ್ನಲಾಗಿದೆ. ಈಕೆ ತನ್ನ ಸಂಸಾರವನ್ನು ನಿಭಾಯಿಸಲು ತರಕಾರಿ, ಸೊಪ್ಪು ಮಾರಾಟ ವ್ಯಾಪಾರ ಮಾಡುತ್ತಿದ್ದರು. ಎಂದಿನಂತೆ ಇಂದು ಬೆಳಿಗ್ಗೆ ಸೊಪ್ಪು ಮಾರುವ ವೇಳೆಯಲ್ಲಿ ಏಳೆಂಟು ಕುದುರೆಗಳು ಪರಸ್ಪರ ಕಚ್ಚಾಡುತ್ತಿದ್ದವು. ಇವುಗಳ ಕಚ್ಚಾಟದಿಂದ ಗಾಬರಿಗೊಂಡ ಕೆಲವು ಕುದುರೆಗಳ ಪೈಕಿ ಒಂದು ಕುದುರೆ ಪಾರ್ವತಮ್ಮನವರಿಗೆ ಕಾಲಿನಿಂದ ಒದ್ದರೆ, ಮತ್ತೊಂದು ಕುದುರೆ ಅವರನ್ನು ಕಚ್ಚಿದೆ. ಆಘಾತದಿಂದ ಪಾರ್ವತಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments