Webdunia - Bharat's app for daily news and videos

Install App

ಕಲುಷಿತ ನೀರು ಸೇವಿಸಿ ಮಹಿಳೆ ಸಾವು

Webdunia
ಬುಧವಾರ, 11 ಜನವರಿ 2023 (20:21 IST)
ವಿಜಯನಗರದಲ್ಲಿ ಪ್ರಾಣಕ್ಕೆ ಜೀವಜಲ ಪ್ರಾಣಕ್ಕೆ ಕುತ್ತು ತಂದಿದೆ. ಕಲುಷಿತ ನೀರು ಸೇವಿಸಿ 50 ವರ್ಷದ ಮಹಿಳೆ ಸಾವನಪ್ಪಿದ್ದಾರೆ. 54ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಹೊಸಪೇಟೆಯ ರಾಣಿಪೇಟೆ ನಿವಾಸಿ ಲಕ್ಷ್ಮಿದೇವಿ ಮೃತ ಮಹಿಳೆ. ಗ್ರಾಮಸ್ಥರು ವಾಂತಿ, ಭೇದಿಯಿಂದ ಬಳಲುತ್ತಿದ್ದಾರೆ. ಬಡಾವಣೆಯಲ್ಲಿ ಆರೋಗ್ಯ ಇಲಾಖೆ ಬೀಡುಬಿಟ್ಟಿದೆ. ಪೈಪ್​​ಲೈನ್ ಕಾಮಗಾರಿ ನಡೆಯುವ ವೇಳೆ ಕಲುಷಿತ ನೀರು ಮನೆಗೆ ಸರಬರಾಜಾಗಿದೆ. ರಾಣಿಪೇಟೆ, ಚಲುವಾದಿ ಕೇರಿಯ ಹಲವೆಡೆ ಕಾಮಗಾರಿ ನಡೆಯುತ್ತಿದೆ. ಇದರಿಂದ ಜನರ ಪ್ರಾಣ ಹರಣವಾಗುತ್ತಿದೆ. ಜನಪ್ರತಿನಿಧಿಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಸ್ವಸ್ಥರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments