Webdunia - Bharat's app for daily news and videos

Install App

ಪ್ರಿಯಕರನ ಸಾವಿನ ಹತಾಶೆಯಲ್ಲಿ ಬೆಂಕಿಗೆ ಆಹುತಿಯಾದ ಯುವತಿ

Webdunia
ಮಂಗಳವಾರ, 2 ಮಾರ್ಚ್ 2021 (09:36 IST)
ಚೆನ್ನೈ: ಪ್ರಿಯಕರನ ಸಾವಿನ ಹತಾಶೆಯಲ್ಲಿ  ಪ್ರೇಯಸಿ ಉಪವಾಸ ಬಿದ್ದು, ಕೊನೆಗೆ ಬೆಂಕಿಗೆ ಆಹುತಿಯಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ಈಕೆಯ ಪ್ರೇಮ ಸಂಬಂಧ ಮನೆಯವರಿಗೆ ಇಷ್ಟವಿರಲಿಲ್ಲ. ಈ ವಿಚಾರವಾಗಿ ಪೋಷಕರಿಂದ ಪ್ರತಿರೋಧ ವ್ಯಕ್ತವಾಗುತ್ತಲೇ ಇತ್ತು. ಇದರಿಂದ ಮನನೊಂದ ಪ್ರಿಯಕರ ಸ್ವಯಂ ಹತ್ಯೆ ಮಾಡಿಕೊಂಡಿದ್ದ. ಇದೇ ಬೇಸರದಲ್ಲಿ ಯುವತಿಯೂ ಉಪವಾಸವಿದ್ದು, ಕೆಲವು ದಿನಗಳ ಬಳಿಕ ಬೆಂಕಿಗೆ ಆಹುತಿಯಾಗಿ ಜೀವಕೊನೆಗಾಣಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments