Webdunia - Bharat's app for daily news and videos

Install App

ಪ್ರಿಯಕರನ ಸಾವಿನ ಹತಾಶೆಯಲ್ಲಿ ಬೆಂಕಿಗೆ ಆಹುತಿಯಾದ ಯುವತಿ

Webdunia
ಮಂಗಳವಾರ, 2 ಮಾರ್ಚ್ 2021 (09:36 IST)
ಚೆನ್ನೈ: ಪ್ರಿಯಕರನ ಸಾವಿನ ಹತಾಶೆಯಲ್ಲಿ  ಪ್ರೇಯಸಿ ಉಪವಾಸ ಬಿದ್ದು, ಕೊನೆಗೆ ಬೆಂಕಿಗೆ ಆಹುತಿಯಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ಈಕೆಯ ಪ್ರೇಮ ಸಂಬಂಧ ಮನೆಯವರಿಗೆ ಇಷ್ಟವಿರಲಿಲ್ಲ. ಈ ವಿಚಾರವಾಗಿ ಪೋಷಕರಿಂದ ಪ್ರತಿರೋಧ ವ್ಯಕ್ತವಾಗುತ್ತಲೇ ಇತ್ತು. ಇದರಿಂದ ಮನನೊಂದ ಪ್ರಿಯಕರ ಸ್ವಯಂ ಹತ್ಯೆ ಮಾಡಿಕೊಂಡಿದ್ದ. ಇದೇ ಬೇಸರದಲ್ಲಿ ಯುವತಿಯೂ ಉಪವಾಸವಿದ್ದು, ಕೆಲವು ದಿನಗಳ ಬಳಿಕ ಬೆಂಕಿಗೆ ಆಹುತಿಯಾಗಿ ಜೀವಕೊನೆಗಾಣಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಮುಂದಿನ ಸುದ್ದಿ
Show comments