Webdunia - Bharat's app for daily news and videos

Install App

ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ

Webdunia
ಶನಿವಾರ, 30 ಜುಲೈ 2022 (16:32 IST)
doctor's negligence
ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿಯಾಗಿರುವ ಘಟನೆ ತುಮಕೂರಿನ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
 
ಮೃತ ಪಲ್ಲವಿ ಕುಟುಂಬಸ್ಥರು ವೈದ್ಯರ ವಿರುದ್ಧ ಆರೋಪ ಮಾಡಿ  ಆಸ್ಪತ್ರೆ ಮುಂದೆ
ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.ತುಮಕೂರು ಜಿಲ್ಲೆಯ ಕುಣಿಗಲ್ ಸರ್ಕಾರಿ ಆಸ್ಪತ್ರೆ ಈ ಘಟನೆ ಇದೇ ತಿಂಗಳ 7 ರಂದು ನಡೆದಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪಲ್ಲವಿ ಹೆರಿಗೆ ಮಾಡಿಸಿಕೊಂಡಿದರು.ಒಂದು ಮಗುವಿಗೆ ಜನ್ಮ ನೀಡಿದ್ರು, ಮಗು ಹಾಗೂ ತಾಯಿ ಆರೊಗ್ಯವಾಗಿದ್ರು.ದಿನ ಕಳೆದಂತೆ ಮಹಿಳೆಯ ಆರೋಗ್ಯದಲ್ಲಿ ಏರುಪೇರಾಗಿ ನಿನ್ನೆ ಪಲ್ಲವಜ ಸಾವನ್ನಪ್ಪಿದಾಳೆ.ಪಲ್ಲವಿ ಸಾವಿಗೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಯುವತಿಯ ಕುಟುಂಬಸ್ಥರು ಆರೋಪ ಮಾಡಿದಲ್ಲದೇ  ಸಾವಿಗೆ ನ್ಯಾಯ ಕೊಡಿಸುವಂತೆ ಧರಣಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments