ದುಷ್ಕರ್ಮಿಗಳು ಪತ್ರಕರ್ತೆಗೆ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 30 ಆಗಸ್ಟ್ 2018 (17:32 IST)
ಆ ಮಹಿಳಾ ಪತ್ರಕರ್ತೆ ಎಂದಿನಂತೆ ತನ್ನ ಮನೆಯಲ್ಲಿದ್ದಳು. ಆದರೆ ಅಪರಿಚಿತ ದುಷ್ಕರ್ಮಿಗಳ ಗುಂಪು ಏಕಾಏಕಿಯಾಗಿ ಆಕೆಗೆ ನುಗ್ಗಿತು. ಮುಂದೆ ಘನಘೋರ ಕೃತ್ಯ ನಡೆದುಹೋಯಿತು.

ಪತ್ರಕರ್ತೆಯ ಮನೆಗೆ ನುಗ್ಗಿದ ಕಿರಾತಕರ ಗುಂಪೊಂದು ಆಕೆ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ಆನಂದ ಟಿವಿಯಲ್ಲಿ ಹಾಗೂ ಬಾಂಗ್ಲಾದ ದೈನಿಕ ಜಾಗೃತೋದಲ್ಲಿ ಕೆಲಸ ಮಾಡುತ್ತಿದ್ದ ಸುಬರ್ನಾ ನೋದಿ(30) ಭೀಕರವಾಗಿ ಕೊಲೆಯಾದ ಪತ್ರಕರ್ತೆಯಾಗಿದ್ದಾಳೆ.

ಪಬ್ನಾ ಜಿಲ್ಲೆಯ ರಾಧಾ ನಗರದಲ್ಲಿ ಈ ದುರ್ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ 10 ಕ್ಕೂ ಹೆಚ್ಚು ದುಷ್ಕರ್ಮಿಗಳು ನೋದಿಯ ಮನೆ ಒಳ ಪ್ರವೇಶಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸೋತರೂ ಮತಗಳ್ಳತನ ಹೋರಾಟ ಬಿಡದ ಕಾಂಗ್ರೆಸ್: ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ, ಪಾದಯಾತ್ರೆ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments