Webdunia - Bharat's app for daily news and videos

Install App

ಮಗನ ದೋಷ ಪರಿಹಾರದ ನೆಪದಲ್ಲಿ ಮಹಿಳೆ ಮೇಲೆ 7 ಬಾರಿ ರೇಪ್

Webdunia
ಸೋಮವಾರ, 22 ಮೇ 2017 (13:30 IST)
ಮಗನಿಗಿರುವ ದೋಷವನ್ನು ಸಂಪೂರ್ಣವಾಗಿ ಗುಣಪಡಿಸಲಾಗುವುದು ಎಂದು ಮಹಿಳೆಯೊಬ್ಬಳನ್ನು ವಂಚಿಸಿ ಅತ್ಯಾಚಾರವೆಸಗಿದ ನಕಲಿ ಜೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ನಕಲಿ ಜೋತಿಷಿ ಪ್ರಸನ್ನಕುಮಾರ್ ಅಲಿಯಾಸ್ ಕಾರ್ತಿಕ್,  ಮಹಿಳೆ ಮಗನ ದೋಷ ಗುಣಪಡಿಸುವಂತೆ ಕೋರಿ ಬಂದಿದ್ದಾಗ ದೋಷವನ್ನು ಸಂಪೂರ್ಣವಾಗಿ ಗುಣಪಡಿಸುವುದಾಗಿ ನಂಬಿಸಿ ಏಳು ಬಾರಿ ಅತ್ಯಾಚಾರವೆಸಗಿದ್ದಾನೆ. 
 
ಆರೋಪಿ ಪ್ರಸನ್ನಕುಮಾರ್ ಅತ್ಯಾಚಾರವೆಸಗಿದ್ದಲ್ಲದೇ 20.7 ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ಕೂಡಾ ಲಪಟಾಯಿಸಿದ್ದಾನೆ ಎಂದು ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. 
 
ಮಹಿಳೆಯ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪ್ರಸನ್ನಕುಮಾರ್ ಅಲಿಯಾಸ್ ಕಾರ್ತಿಕ್‌ನನ್ನು ಬಂಧಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments