Webdunia - Bharat's app for daily news and videos

Install App

ನ್ಯಾಯಕ್ಕಾಗಿ ಅಧಿಕಾರಿ ಕಾಲಿಗೆ ಬಿದ್ದ ಮಹಿಳೆ!

Webdunia
ಶನಿವಾರ, 5 ಜನವರಿ 2019 (19:23 IST)
ನ್ಯಾಯಕ್ಕಾಗಿ ಅಧಿಕಾರಿಯ ಕಾಲಿಗೆ ಮಹಿಳೆಯೊಬ್ಬರು ಬಿದ್ದ ಘಟನೆ ನಡೆದಿದೆ.

ನ್ಯಾಯಕ್ಕಾಗಿ ಆಗ್ರಹ ಮಾಡಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನೆ ನಡೆಯುತ್ತಿದ್ದ ಗ್ರಾಮಕ್ಕೆ ತಹಶಿಲ್ದಾರ್ ಭೇಟಿ ನೀಡಿದರು.
ನೆಲಮಂಗಲ ತಾಲೂಕಿನ ಮಹಿಮಾಪುರ ಗ್ರಾಮಕ್ಕೆ ತಹಶಿಲ್ದಾರ್ ರಾಜಶೇಖರ್ ಭೇಟಿ ನೀಡಿದರು. ಕೊಲೆಯಾದ ಯುವಕ ನವೀನ್ ಕುಟುಂಬದ ಜೊತೆ ಮಾತುಕತೆ ನಡೆಸಿದರು. ಆಗ ಕುಟುಂಬ ವರ್ಗಕ್ಕೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ತಹಸೀಲ್ದಾರ್  ಕಾಲಿಗೆ ಬಿದ್ದು ಬೇಡಿಕೊಂಡ ಮೃತನ ತಾಯಿಯ ಚಿತ್ರಣ ನೋಡುಗರ ಕಣ್ಣಲ್ಲಿ ನೀರು ತರಿಸಿತು.
ನ್ಯಾಯ ಸಿಗುವವರೆಗೂ ಮಗನ ಅಂತ್ಯಸಂಸ್ಕಾರ ಮಾಡದಿರಲು ಕೆಲಕಾಲ ಪಟ್ಟು ಹಿಡಿದ ಘಟನೆಯೂ ನಡೆಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments