Webdunia - Bharat's app for daily news and videos

Install App

ನ್ಯಾಯಕ್ಕಾಗಿ ಅಧಿಕಾರಿ ಕಾಲಿಗೆ ಬಿದ್ದ ಮಹಿಳೆ!

Webdunia
ಶನಿವಾರ, 5 ಜನವರಿ 2019 (19:23 IST)
ನ್ಯಾಯಕ್ಕಾಗಿ ಅಧಿಕಾರಿಯ ಕಾಲಿಗೆ ಮಹಿಳೆಯೊಬ್ಬರು ಬಿದ್ದ ಘಟನೆ ನಡೆದಿದೆ.

ನ್ಯಾಯಕ್ಕಾಗಿ ಆಗ್ರಹ ಮಾಡಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನೆ ನಡೆಯುತ್ತಿದ್ದ ಗ್ರಾಮಕ್ಕೆ ತಹಶಿಲ್ದಾರ್ ಭೇಟಿ ನೀಡಿದರು.
ನೆಲಮಂಗಲ ತಾಲೂಕಿನ ಮಹಿಮಾಪುರ ಗ್ರಾಮಕ್ಕೆ ತಹಶಿಲ್ದಾರ್ ರಾಜಶೇಖರ್ ಭೇಟಿ ನೀಡಿದರು. ಕೊಲೆಯಾದ ಯುವಕ ನವೀನ್ ಕುಟುಂಬದ ಜೊತೆ ಮಾತುಕತೆ ನಡೆಸಿದರು. ಆಗ ಕುಟುಂಬ ವರ್ಗಕ್ಕೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ತಹಸೀಲ್ದಾರ್  ಕಾಲಿಗೆ ಬಿದ್ದು ಬೇಡಿಕೊಂಡ ಮೃತನ ತಾಯಿಯ ಚಿತ್ರಣ ನೋಡುಗರ ಕಣ್ಣಲ್ಲಿ ನೀರು ತರಿಸಿತು.
ನ್ಯಾಯ ಸಿಗುವವರೆಗೂ ಮಗನ ಅಂತ್ಯಸಂಸ್ಕಾರ ಮಾಡದಿರಲು ಕೆಲಕಾಲ ಪಟ್ಟು ಹಿಡಿದ ಘಟನೆಯೂ ನಡೆಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments