ಪ್ರೀತಿಸಿದ ಮದುವೆಯಾದ ಮಹಿಳೆಗೆ ವರದಕ್ಷಿಣೆ ಕಾಟ: ಮಗನೊಂದಿಗೆ ಆತ್ಮಹತ್ಯೆ

Webdunia
ಸೋಮವಾರ, 18 ಜುಲೈ 2022 (10:30 IST)
ಶಿವಮೊಗ್ಗ: ಪ್ರೀತಿಸುವಾಗ ನೀನೇ ನನಗೆ ಇಂದ್ರ ಚಂದ್ರ ಎಂದೆಲ್ಲಾ ಹೇಳಿ ಮದುವೆಯಾದ ಮೇಲೆ ಗಂಡನಿಗೆ ಆಕೆಯ ತವರಿನ ಹಣವೇ ಮುಖ್ಯವಾಯ್ತು. ಗಂಡನ ವರದಕ್ಷಿಣೆ ಕಾಟ ತಡೆಯಲಾಗದೇ ಮಹಿಳೆ ತನ್ನ ನಾಲ್ಕು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಐದು ವರ್ಷಗಳ ಹಿಂದೆ ಆರೋಪಿ ಶರತ್ ನನ್ನು ಮಹಿಳೆ ಪ್ರೀತಿಸಿ ಮದುವೆಯಾಗಿದ್ದಳು. ಮದುವೆ ಬಳಿಕ ಶರತ್ ವರದಕ್ಷಿಣೆಗಾಗಿ ಕಾಟ ಕೊಡಲಾರಂಭಿಸಿದ್ದ. ಇದರಿಂದ ಬೇಸತ್ತ ಮಹಿಳೆ ತನ್ನ ನಾಲ್ಕು ವರ್ಷದ ಮಗನೊಂದಿಗೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ.

ಇದೀಗ ಪೊಲೀಸರು ಗಂಡ, ಆತನ ಪೋಷಕರನ್ನು ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments