Webdunia - Bharat's app for daily news and videos

Install App

ಚಾಕುವಿನಿಂದ ಇರಿದು ಮಹಿಳೆ ಕೊಲೆ

Webdunia
ಸೋಮವಾರ, 11 ಡಿಸೆಂಬರ್ 2023 (14:42 IST)
ಮಹಿಳೆಯೋರ್ವಳನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್‌ನಲ್ಲಿ ನಡೆದಿದೆ. ಪರ್ವಿನ್ ತಾಜ್ ಕೊಲೆಯಾದ ಮಹಿಳೆ. ಮಹಮ್ಮದ್ ಜುನೈದ್ ಎಂಬಾತ ಕೊಲೆ ಮಾಡಿರುವ
ಆರೋಪಿ. ಜುನೈದ್ ಹಾಗೂ ಮೃತ ಮಹಿಳೆ ಇಬ್ಬರೂ ಸಂಬಂಧಿಗಳು. ಸಣ್ಣಪುಟ್ಟ ವಿಚಾರಕ್ಕೂ ಜಗಳ ಆಗ್ತಿದ್ರಿಂದ ಕೆಲ ತಿಂಗಳುಗಳಿಂದ ಪತ್ನಿಯಿಂದ ದೂರವಾಗಿದ್ದ ಜುನೈದ್. ಪತ್ನಿ ದೂರವಾದ ಬಳಿಕ ಮಾನಸಿಕವಾಗಿ ನೊಂದಿದ್ದ ಆರೋಪಿ ಜುನೈದ್ ಗೆ ಸಂಬಂಧಿ ಪರ್ವಿನ್ ತಾಜ್ ಹತ್ತಿರವಾಗಿದ್ದಳು.

ಆದರೆ ಏನಾಯ್ತೋ ಅವಳು ಕೂಡ ಜುನೈದ್‌ನನ್ನ ಅವೈಡ್ ಮಾಡುತ್ತಿದ್ದಳು. ಈ ವಿಚಾರಕ್ಕೆ ಪರ್ವಿನ್ ತಾಜ್ ಜೊತೆಗೂ ಜಗಳ ಮಾಡಿಕೊಂಡಿದ್ದ ಜುನೈದ್, ಪರ್ವಿನ್ ತಾಜ್ ಮನೆಯಲ್ಲಿ ಒಬ್ಬಳೇ ಇರುವುದನ್ನ ನೋಡಿಕೊಂಡು ಚಾಕುವಿನೊಂದಿಗೆ ಹೋಗಿದ್ದ. ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ಅಲ್ಲಿಂದ ತಲೆಮರೆಸಿಕೊಂಡಿದ್ದ. ಪರ್ವಿನ್ ತಾಜ್ ಮೃತ ದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಜುನೈದ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments