ಅನಿಷ್ಠವೆಂದು ಕಿರುಕುಳ ನೀಡುತ್ತಿದ್ದ ಅತ್ತೆ: ಸೊಸೆ ಆತ್ಮಹತ್ಯೆ

Webdunia
ಭಾನುವಾರ, 5 ಜೂನ್ 2022 (09:50 IST)
ಬೆಂಗಳೂರು: ಅನಿಷ್ಠವೆಂದು ಜರೆದಿದ್ದಲ್ಲದೆ, ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದ ಅತ್ತೆಯಿಂದಾಗಿ ಸೊಸೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಮದುವೆಯಾದ ಬಳಿಕ ಎಲ್ಲವೂ ಚೆನ್ನಾಗಿತ್ತು. ಆದರೆ ಆರು ತಿಂಗಳ ಅವಧಿಯಲ್ಲಿ ಒಂದು ಮಗು ಸಾವನ್ನಪ್ಪಿದ್ದಲ್ಲದೆ ಇನ್ನೊಮ್ಮೆ ಅಬಾರ್ಷನ್ ಆಗಿತ್ತು. ಇದರಿಂದಾಗಿ ಅತ್ತೆ ಸದಾ ಸೊಸೆಗೆ ಅನಿಷ್ಠವೆಂದು ಹೀಯಾಳಿಸುತ್ತಿದ್ದಳು. ಅಲ್ಲದೆ, ವರದಕ್ಷಿಣೆ ಕಿರುಕುಳವನ್ನೂ ನೀಡುತ್ತಿದ್ದಳು ಎನ್ನಲಾಗಿದೆ. ಬೇರೆ ಮನೆ ಮಾಡಿದರೆ ಅಲ್ಲಿಯೂ ಕಾಟ ಮುಂದುವರಿದಿತ್ತು.

ಹೀಗಾಗಿ ಮನನೊಂದ ಸೊಸೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಅತ್ತೆ, ಪತಿ ಹಾಗೂ ಮನೆಯವರ ವಿರುದ್ಧ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments