ಕೆಲಸದಿಂದ ತೆಗೆದದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

Webdunia
ಶನಿವಾರ, 29 ಡಿಸೆಂಬರ್ 2018 (16:52 IST)
ಏಕಾಏಕಿಯಾಗಿ ಕೆಲಸದಿಂದ ಕಿತ್ತುಹಾಕಿದ್ದರಿಂದ ಮನನೊಂದ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿ, ಆ ಬಳಿಕ ಪ್ರತಿಭಟನೆಗೆ ಇಳಿದಿರುವ ಘಟನೆ ನಡೆದಿದೆ.

ಪ್ಯಾಂಟಲೂನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನ ಏಕಾಏಕಿ ಕೆಲಸದಿಂದ ತೆಗೆದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿರುವ ಪ್ಯಾಂಟಲೂನ್ಸ್ ಮುಂದೆ ಮಹಿಳೆ ಹಾಗೂ ಕೆಲಸಗಾರದಿಂದ ಪ್ರತಿಭಟನೆ ನಡೆದಿದೆ.

ಸುಮತಿ ಎಂಬ ಮಹಿಳೆಯನ್ನ ಕೆಲಸದಿಂದ ತೆಗೆದಿರುವ ಮೇನೇಜರ್ ಕ್ರಮದ ವಿರುದ್ಧ ಕಳೆದ 6 ವರ್ಷಗಳಿಂದ ಕೆಲಸ‌ ನಿರ್ವಹಿಸುತ್ತಿರುವ ಸುಮತಿ ಎಂಬ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರಣ ಹೇಳದೆ‌ ಕೆಲಸದಿಂದ ತೆಗೆದಿದ್ದಕ್ಕೆ ತಡರಾತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ. ಸುಮತಿಯ ಕೆಲಸವನ್ನೆ ನಂಬಿಕೊಂಡು‌ ಇರುವ ಕುಟುಂಬ. ಕೆಲಸದಿಂದ ತೆಗೆದು ಹಾಕಿರುವುದಕ್ಕೆ ಕಾರಣ ಕೇಳಿ ಇಲ್ಲವಾದರೆ ನಾನು ಇಲ್ಲಿ ಸಾಯುತ್ತೇನೆ. ನಾವು ಇರುವ ಸ್ಥಳಕ್ಕೆ ಮೇನೇಜರ್ ಬರಬೇಕು. ಮೇನೇಜರ್ ಬರುವವರೆಗೆ ಮಳಿಗೆ ಬಾಗಿಲು ತೆರೆಯುವುದು ಬೇಡ ಎಂದು ಪಟ್ಟು ಹಿಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಮುಂದಿನ ಸುದ್ದಿ
Show comments