Webdunia - Bharat's app for daily news and videos

Install App

ಮುರುಘಾ ಮಠ ಶ್ರೀ ನೇಮಕ ವಿಷ್ಯದಲ್ಲಿ ಮಹಿಳೆಯೊಬ್ಬಳ ಗಲಾಟೆ

Webdunia
ಶನಿವಾರ, 14 ಡಿಸೆಂಬರ್ 2019 (16:32 IST)
ಮುರುಘಾ ಮಠದ ಸ್ವಾಮೀಜಿ ನೇಮಕ ವಿಚಾರ ಕುರಿತು ನಡೆದ ವೀರಶೈವ ಮಹಾಸಭಾದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಮಹಿಳೆಯೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ.

ಮಹಿಳೆಯಿಂದ ವಿರೋಧ ವ್ಯಕ್ತವಾದ ಘಟನೆ ಧಾರವಾಡ ನಗರದ ಲಿಂಗಾಯತ ಭವನದಲ್ಲಿ ನಡೆದಿದೆ. ವಿಜಯಲಕ್ಷ್ಮಿ ಶಿರರೊಳ್ಳಿ ಎಂಬ ಮಹಿಳೆಯಿಂದ ವಿರೋಧ ವ್ಯಕ್ತವಾಗಿದ್ದು, ಲಿಂಗಾಯತ ಭವನದ ಎದುರು ಮುರುಘಾಮಠದ ಶಿವಯೋಗಿ ಶ್ರೀಗಳನ್ನು ಕೈ ಬಿಟ್ಟು, ಮಲ್ಲಿಕಾರ್ಜುನ ಸ್ವಾಮೀಜಿ ಆಯ್ಕೆಗೆ ವಿರೋಧಿಸಿದ್ರು.

ನಮ್ಮ ಸ್ವಾಮೀಜಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಮಹಿಳೆ, ಹೊಸ ಸ್ವಾಮೀಜಿಗಳನ್ನು ಆಯ್ಕೆ ಮಾಡಲಾಗಿದೆ, ಈ ಅನ್ಯಾಯದ ನಡುವೆ ಕಾರ್ಯಾಗಾರ ಮಾಡುತ್ತಿರೋದು ಯಾಕೆ? ಅಂತ ವೀರಶೈವ ಸಮುದಾಯದ ನಾಯಕರಿಗೆ ಪ್ರಶ್ನೆ ಹಾಕಿದ್ರು.

ಸ್ಥಳದಲ್ಲಿಯೇ ಮಹಿಳೆ ಹಾಗೂ ವೀರಶೈವ ಸಮುದಾಯದ ನಾಯಕರ ನಡುವೆ ವಾಗ್ವಾದ ಜೋರಾಗಿಯೇ ನಡೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments