Webdunia - Bharat's app for daily news and videos

Install App

ಮಹಿಳಾ ಮೀಸಲಾತಿಗಾಗಿ ನಡೆದ ಮಹಿಳಾ ಸಂಘಟನೆಯ ಪ್ರತಿಭಟನೆ

Webdunia
ಭಾನುವಾರ, 12 ಸೆಪ್ಟಂಬರ್ 2021 (20:20 IST)
ಶಾಸನ ಸಂಸತ್ ಸಭೆಗಳಲ್ಲಿ ಮಹಿಳಾ ಮೀಸಲಾತಿಗಾಗಿ ಆಗ್ರಹಿಸಿ ಇಂದು ದಿನಾಂಕ 12.9.2022 ರಂದು ಬೆಂಗಳೂರಿನ ಬಂಡಿರೆಡ್ಡಿ ವೃತ್ತದಲ್ಲಿ ಹಕ್ಕೊತ್ತಾಯ ಬಹಿರಂಗ ಸಭೆ ನಡೆಸಲಾಯಿತು. 1996 ರಿಂದ ಮಸೂದೆಯನ್ನು ನೆನೆಗುದಿಗೆ ತಳ್ಳಲಾಗಿದೆ. ಬಿಜೆಪಿ ಪಕ್ಷವು ಪಾರ್ಲಿಮೆಂಟಿನಲ್ಲಿ ಪೂರ್ಣ ಬಹುಮತ ಹೊಂದಿದೆ. ತನಗೆ ಅನುಕೂಲಕರ ಕಾಯ್ದೆಗಳನ್ನು ಚರ್ಚೆಗೂ ಆಸ್ಪದ ಕೊಡದೆ ಪಾಸು ಮಾಡಿಕೊಂಡಿದೆ. ಆದರೆ ಮಹಿಳಾ ಮೀಸಲಾತಿ ಮಸೂದೆಯನ್ನು ಮಾತ್ರ ನೆನೆಗುದಿಗೆ ತಳ್ಳಿದೆ. ಈಗ ಸವಾಲು ಕೇಂದ್ರ ಸರಕಾರದ ಮುಂದಿದೆ.  ನೀತಿ ನಿರೂಪಣೆಯಲ್ಲಿ ಮಹಿಳಾ ಭಾಗಿದಾರಿಕೆಯು ನಾಡಿನ ಸಮಗ್ರ ಅಭಿವೃದ್ಧಿಗಾಗಿನ ಅವಶ್ಯಕತೆಯಾಗಿದೆ. ಮಹಿಳಾ ಮೀಸಲಾತಿಯು ನಿಜದ ಅಭಿವೃದ್ಧಿಯ ಸಂಕೇತವಾಗಿದೆ. ಈ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಜಾರಿ ಮಾಡಬೇಕೆಂದು ರಾಷ್ಟ್ರದ್ಯಾಂತ ಹೋರಾಟಕ್ಕೆ ಕರೆ ನೀಡಲಾಗಿತ್ತು. ಇದರ ಭಾಗವಾಗಿ  ಬೆಂಗಳೂರಿನಲ್ಲಿ ಹೋರಾಟ ನಡೆಯಿತು. 
 
ಈ ಪ್ರತಿಭಟನೆ ಯಲ್ಲಿ ರಾಜ್ಯದ್ಯಕ್ಷರಾದ ದೇವಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಗೌರಮ್ಮ. ರಾಜ್ಯ ಉಪಾಧ್ಯಕ್ಷರಾದ ಕೆ.ನೀಲಾ.ಕೆ.ಎಸ್.ಲಕ್ಷ್ಮಿ. ಡಾ.ಮೀನಾಕ್ಷಿ ಬಾಳಿಯವರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments