Webdunia - Bharat's app for daily news and videos

Install App

ಬಳೆ ಶಾಸ್ತ್ರ ಗಲಾಟೆ ಮಹಿಳೆಗೆ ಥಳಿತ

Webdunia
ಬುಧವಾರ, 29 ಡಿಸೆಂಬರ್ 2021 (18:32 IST)

ಮದುವೆ ಮನೆಯಲ್ಲಿ ಬಳೆ ಶಾಸ್ತ್ರದ ವೇಳೆ ತೊಡಿಸಿದ ಬಳೆ ಹಣ ಕೇಳಿದಕ್ಕೆ ಸಂತೋಷ್ ಎಂಬುವವರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಪದ್ಮಮ್ಮ(50) ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದುವರೆ ವರ್ಷದ ಹಿಂದೆ ಪದ್ಮಮ್ಮ ಮನೆಯ ಪಕ್ಕದ ಮನೆಯಲ್ಲಿರುವ ಸಂತೋಷ್ ಮದುವೆ ಸಂದರ್ಭದಲ್ಲಿ, ಪದ್ಮಮ್ಮ ಮದುವೆ ಹೆಣ್ಣಿಗೆ ಹಾಗೂ ಮದುವೆಗೆ ಬಂದವರಿಗೆ ಬಳೆ ಶಾಸ್ತ್ರದ ವೇಳೆ ಬಳೆ ತೊಡಿಸಿದ್ದರು. ಒಟ್ಟು 3ಸಾವಿರದ ಬಿಲ್ ಆಗಿತ್ತು. ಮದುವೆ ದಿನವೇ ಒಂದು ಸಾವಿರ ಹಣ ಕೊಟ್ಟು ಉಳಿದ ಹಣ ಕೊಡುವುದಾಗಿ ಹೇಳಿ ಸುಮ್ಮನಾಗಿದ್ರು. ಹೀಗಾಗಿ ಉಳಿದ 2 ಸಾವಿರ ಹಣಕ್ಕಾಗಿ ಪದ್ಮಮ್ಮ ಆಗಾಗಾ ಸಂತೋಷ್ ಬಳಿ ಕೇಳುತ್ತಿದ್ದರು. ಆದ್ರೆ ಕೊಡುವುದಾಗಿ ಕೇಳಿ ಸಂತೋಷ್ ಸುಮ್ಮನಾಗಿದ್ದ.

ಅದರಂತೆ ಎರಡು ದಿನ ಹಿಂದೆ ರಾತ್ರಿ 9 ಗಂಟೆ ಸುಮಾರಿಗೆ ಪದ್ಮಮ್ಮ ಮತ್ತೆ ಸಂತೋಷ್ ಬಳಿ ಬಾಕಿ ಹಣ ಕೊಡುವುದಾಗಿ ಕೇಳಿದ್ದಾರೆ. ಖರ್ಚುಗೆ ಹಣವಿಲ್ಲ ಸ್ವಲ್ಪ ಹಣವಾದ್ರು ಕೊಡಿ ಅಂತ ಕೇಳಿದ್ದಕ್ಕೆ ಸಂತೋಷ್, ಜನರೆದುರು ಮರ್ಯಾದೆ ಹೋಯಿತೆಂದು ರೊಟ್ಟಿ ಹೆಂಚಿನಿಂದ ಹಲ್ಲೆ ಮಾಡಿದ್ದಾರೆ ಎಂದು ಪದ್ಮಮ್ಮ ದೂರು ದಾಖಲಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ದಕ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ಭಯವಿದೆ ಎಂದ ಡಿಕೆ ಶಿವಕುಮಾರ್: ಹಾಗಿದ್ರೆ ಹಿಂದೂಗಳ ಕತೆಯೇನು

Karnataka Rains: ಬೆಂಗಳೂರಿನ ಹವಾಮಾನ ಯಾಕೆ ಹೀಗಿದೆ, ಮಳೆ ಯಾವಾಗ ಇಲ್ಲಿದೆ ಡೀಟೈಲ್ಸ್

Pahalgam Attack:ಮೃತಪಟ್ಟ ಶುಭಂ ದ್ವಿವೇದಿ ಕುಟುಂಬ ಭೇಟಿಯಾದ ಪ್ರಧಾನಿ ಮೋದಿ

ಗೃಹ ಇಲಾಖೆ ಹೇಳಿಕೊಂಡ ಹಾಗೇ 2026ರಲ್ಲಿ ದೇಶ ನಕ್ಸಲ್‌ ಮುಕ್ತವಾಗುತ್ತಾ, ಇದಕ್ಕೆ ಇದೇ ಸಾಕ್ಷಿ

Coastal karnataka Rain:ಸುರಿದ ಭಾರೀ ಮಳೆಗೆ ಪ್ರಾಣಿ ಪ್ರಿಯೆ ರಜನಿ ಅವರು ಸಾಕಿದ್ದ ಪ್ರಾಣಿಗಳ ಅವಸ್ಥೆ ನೋಡಕ್ಕೆ ಆಗ್ತಿಲ್ಲ

ಮುಂದಿನ ಸುದ್ದಿ
Show comments