Webdunia - Bharat's app for daily news and videos

Install App

ಸುಜಾತ ಭಟ್ ಕೇಸ್ ಗೆ ಎಂಟ್ರಿ ಕೊಟ್ಟ ಮಹಿಳಾ ಆಯೋಗ

Krishnaveni K
ಶುಕ್ರವಾರ, 29 ಆಗಸ್ಟ್ 2025 (14:31 IST)
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳು ಕಾಣೆಯಾಗಿದ್ದಳೆಂದು ಕತೆ ಕಟ್ಟಿದ್ದ ಸುಜಾತ ಭಟ್ ನೆರವಿಗೆ ಈಗ ಮಹಿಳಾ ಆಯೋಗ ಮುಂದೆ ಬಂದಿದೆ.

ಧರ್ಮಸ್ಥಳಕ್ಕೆ ಸ್ನೇಹಿತರ ಜೊತೆ ಬಂದಿದ್ದ ನನ್ನ ಮಗಳು ಅನನ್ಯಾ ಭಟ್ ಕಾಣೆಯಾಗಿದ್ದಳು ಎಂದು ಸುಜಾತ ಭಟ್ ದೂರು ನೀಡಿದ್ದರು. ಆದರೆ ಈಗ ಎಸ್ಐಟಿ ತನಿಖೆ ವೇಳೆ ಸುಜಾತ ಭಟ್ ತಾನು ಇದುವರೆಗೆ ಹೇಳಿದ್ದೆಲ್ಲವೂ ಸುಳ್ಳು, ಅನನ್ಯ ಭಟ್ ಎನ್ನುವ ಮಗಳಿಲ್ಲ ಎಂದು ಸತ್ಯ ಒಪ್ಪಿಕೊಂಡಿದ್ದರು.

ಇದಾದ ಬಳಿಕ ಸುಜಾತ ಭಟ್ ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ. ಮಾಧ್ಯಮಗಳೂ ಅವರನ್ನು ಪದೇ ಪದೇ ಈ ಬಗ್ಗೆ ಪ್ರಶ್ನೆ ಕೇಳುತ್ತಿರುವುದು ಅವರನ್ನು ರೊಚ್ಚಿಗೆಬ್ಬಿಸಿದೆ.

ಈ ಹಿನ್ನಲೆಯಲ್ಲಿ ಮಹಿಳಾ ಆಯೋಗ ಪೊಲೀಸರಿಗೆ ಪತ್ರ ಬರೆದು ಆಕೆಗೆ ಭದ್ರತೆ ಒದಗಿಸುವಂತೆ ಮನವಿ ಮಾಡಿದೆ. ಸುಜಾತ ಭಟ್ ಗೆ ಮಾನಸಿಕ ಕಿರುಕುಳವಾಗುತ್ತಿದೆ. ಮಹಿಳೆ ನಿರ್ಭೀತಿಯಿಂದ ಹೇಳಲು ಅವಕಾಶ ಕೊಡಬೇಕು. ಹೀಗಾಗಿ ಆಕೆಗೆ ಸೂಕ್ತ ಭದ್ರತೆ ಒದಗಿಸಿ ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಸೂಟು ಬೂಟು ಹಾಕಿಕೊಂಡು ಮೀಟಿಂಗ್ ಗೆ ಬಂದ ನಾಯಿ: ಅಸಲಿಯತ್ತು ತಿಳಿದರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments