ಸುಜಾತ ಭಟ್ ಕೇಸ್ ಗೆ ಎಂಟ್ರಿ ಕೊಟ್ಟ ಮಹಿಳಾ ಆಯೋಗ

Krishnaveni K
ಶುಕ್ರವಾರ, 29 ಆಗಸ್ಟ್ 2025 (14:31 IST)
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳು ಕಾಣೆಯಾಗಿದ್ದಳೆಂದು ಕತೆ ಕಟ್ಟಿದ್ದ ಸುಜಾತ ಭಟ್ ನೆರವಿಗೆ ಈಗ ಮಹಿಳಾ ಆಯೋಗ ಮುಂದೆ ಬಂದಿದೆ.

ಧರ್ಮಸ್ಥಳಕ್ಕೆ ಸ್ನೇಹಿತರ ಜೊತೆ ಬಂದಿದ್ದ ನನ್ನ ಮಗಳು ಅನನ್ಯಾ ಭಟ್ ಕಾಣೆಯಾಗಿದ್ದಳು ಎಂದು ಸುಜಾತ ಭಟ್ ದೂರು ನೀಡಿದ್ದರು. ಆದರೆ ಈಗ ಎಸ್ಐಟಿ ತನಿಖೆ ವೇಳೆ ಸುಜಾತ ಭಟ್ ತಾನು ಇದುವರೆಗೆ ಹೇಳಿದ್ದೆಲ್ಲವೂ ಸುಳ್ಳು, ಅನನ್ಯ ಭಟ್ ಎನ್ನುವ ಮಗಳಿಲ್ಲ ಎಂದು ಸತ್ಯ ಒಪ್ಪಿಕೊಂಡಿದ್ದರು.

ಇದಾದ ಬಳಿಕ ಸುಜಾತ ಭಟ್ ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ. ಮಾಧ್ಯಮಗಳೂ ಅವರನ್ನು ಪದೇ ಪದೇ ಈ ಬಗ್ಗೆ ಪ್ರಶ್ನೆ ಕೇಳುತ್ತಿರುವುದು ಅವರನ್ನು ರೊಚ್ಚಿಗೆಬ್ಬಿಸಿದೆ.

ಈ ಹಿನ್ನಲೆಯಲ್ಲಿ ಮಹಿಳಾ ಆಯೋಗ ಪೊಲೀಸರಿಗೆ ಪತ್ರ ಬರೆದು ಆಕೆಗೆ ಭದ್ರತೆ ಒದಗಿಸುವಂತೆ ಮನವಿ ಮಾಡಿದೆ. ಸುಜಾತ ಭಟ್ ಗೆ ಮಾನಸಿಕ ಕಿರುಕುಳವಾಗುತ್ತಿದೆ. ಮಹಿಳೆ ನಿರ್ಭೀತಿಯಿಂದ ಹೇಳಲು ಅವಕಾಶ ಕೊಡಬೇಕು. ಹೀಗಾಗಿ ಆಕೆಗೆ ಸೂಕ್ತ ಭದ್ರತೆ ಒದಗಿಸಿ ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments