Select Your Language

Notifications

webdunia
webdunia
webdunia
webdunia

ಕಾರ್ಯಕ್ರಮದಲ್ಲಿ ಕಿಕ್ಕಿರಿದು ಸೇರಿರುವ ಮಹಿಳೆಯರು

ಕಾರ್ಯಕ್ರಮದಲ್ಲಿ ಕಿಕ್ಕಿರಿದು ಸೇರಿರುವ ಮಹಿಳೆಯರು
bangalore , ಭಾನುವಾರ, 19 ಮಾರ್ಚ್ 2023 (19:55 IST)
ಬೊಮ್ಮನಹಳ್ಳಿಯಲ್ಲಿ ಬೃಹತ್ ಮಹಿಳಾ ಸಮಾವೇಶ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಆಗಮಿಸಿದ್ರು.ಅಲ್ಲದೇ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ನೇರವೇರಿಸಿದ್ರು.ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ಸಚಿವ ಆರ್. ಅಶೋಕ್, ಸಂಸದೆ ಸುಮಲತಾ, ನಟ ದರ್ಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಮುಖಂಡ ಎನ್.ಆರ್.ರಮೇಶ್ ಭಾಗಿಯಾಗಿದ್ರು.ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯ ಮಹಿಳೆಯರು ಕೂಡ ಭಾಗಿಯಾಗಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ನಾಮಕಾವಸ್ತೆಗಾಗಿ ರಾಜಧಾನಿಯಲ್ಲಿ ರಥಯಾತ್ರೆ ನಡೆಸ್ತಿರುವ ಬಿಜೆಪಿ ನಾಯಕರು