Webdunia - Bharat's app for daily news and videos

Install App

ಕೊರೊನಾ ಮಹಾಮಾರಿಗೆ ತುತ್ತಾದ ನವವಿವಾಹಿತೆ

Webdunia
ಭಾನುವಾರ, 30 ಮೇ 2021 (09:11 IST)
ಶಿವಮೊಗ್ಗ: ಕೊರೊನಾ ಎರಡನೇ ಅಲೆಗೆ ಸಾಕಷ್ಟು ಜನ ಬಲಿಯಾಗಿದ್ದಾರೆ. ಅನೇಕ ಕನಸುಗಳನ್ನು ಕಟ್ಟಿಕೊಂಡು ಹಸೆಮಣೆ ಏರಿದ ಯುವತಿಯೊಬ್ಬಳು ಈ ಕೊರೊನಾ ಮಹಾಮಾರಿಗೆ ಬಲಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮದುವೆಯಾಗಿ ಕೆಲವೇ ದಿನಗಳಲ್ಲಿ  ಕೊರೊನಾ ಸೋಂಕಿನ ಕಾರಣದಿಂದ ಪೂಜಾ ಎಂಬಾಕೆ ಮೃತಪಟ್ಟಿದ್ದಾಳೆ. ಮಹೇಶ್ ಮತ್ತು ಪೂಜಾ ವಿವಾಹವು ಸೋಮವಾರ ನಡೆದಿತ್ತು.ಗುರುವಾರ ಸಂಜೆ ಪೂಜಾ ಕೊರೊನಾ ಕಾರಣದಿಂದ ಪ್ರಾಣ ಕಳೆದುಕೊಂಡಿದ್ದಾಳೆ.

ಮದುವೆಯಾಗಿ ಎರಡೇ ದಿನಕ್ಕೆ ಕೊರೊನಾ ಲಕ್ಷಣಗಳು ಕಂಡುಬಂದಿದ್ದು, ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪೂಜಾ ಮೃತಪಟ್ಟಿದ್ದಾಳೆ. ಮದುವೆಯ ಸಂತಸದಲ್ಲಿದ್ದ ಮನೆಯಲ್ಲಿ ಈಗ ದುಃಖದ ನೋವು ಮಡುಗಟ್ಟಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments