Webdunia - Bharat's app for daily news and videos

Install App

ಕೊರೊನಾ ಮಹಾಮಾರಿಗೆ ತುತ್ತಾದ ನವವಿವಾಹಿತೆ

Webdunia
ಭಾನುವಾರ, 30 ಮೇ 2021 (09:11 IST)
ಶಿವಮೊಗ್ಗ: ಕೊರೊನಾ ಎರಡನೇ ಅಲೆಗೆ ಸಾಕಷ್ಟು ಜನ ಬಲಿಯಾಗಿದ್ದಾರೆ. ಅನೇಕ ಕನಸುಗಳನ್ನು ಕಟ್ಟಿಕೊಂಡು ಹಸೆಮಣೆ ಏರಿದ ಯುವತಿಯೊಬ್ಬಳು ಈ ಕೊರೊನಾ ಮಹಾಮಾರಿಗೆ ಬಲಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮದುವೆಯಾಗಿ ಕೆಲವೇ ದಿನಗಳಲ್ಲಿ  ಕೊರೊನಾ ಸೋಂಕಿನ ಕಾರಣದಿಂದ ಪೂಜಾ ಎಂಬಾಕೆ ಮೃತಪಟ್ಟಿದ್ದಾಳೆ. ಮಹೇಶ್ ಮತ್ತು ಪೂಜಾ ವಿವಾಹವು ಸೋಮವಾರ ನಡೆದಿತ್ತು.ಗುರುವಾರ ಸಂಜೆ ಪೂಜಾ ಕೊರೊನಾ ಕಾರಣದಿಂದ ಪ್ರಾಣ ಕಳೆದುಕೊಂಡಿದ್ದಾಳೆ.

ಮದುವೆಯಾಗಿ ಎರಡೇ ದಿನಕ್ಕೆ ಕೊರೊನಾ ಲಕ್ಷಣಗಳು ಕಂಡುಬಂದಿದ್ದು, ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪೂಜಾ ಮೃತಪಟ್ಟಿದ್ದಾಳೆ. ಮದುವೆಯ ಸಂತಸದಲ್ಲಿದ್ದ ಮನೆಯಲ್ಲಿ ಈಗ ದುಃಖದ ನೋವು ಮಡುಗಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಸಿಎಂ, ಸಮಸ್ಯೆ ಅರ್ಥ ಮಾಡಿಕೊಂಡಿದ್ದಾರಾ: ಸಿ.ಟಿ.ರವಿ

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

ಎಲ್ಲರೆದುರೇ ಪಾಕಿಸ್ತಾನ ಪ್ರಧಾನಿ ಷರೀಫ್ ಮಾನ ಕಳೆದ ಭಾರತೀಯ ಪತ್ರಕರ್ತೆ: ವಿಡಿಯೋ ಈಗ ಭಾರೀ ವೈರಲ್

ಮುಂದಿನ ಸುದ್ದಿ
Show comments