Webdunia - Bharat's app for daily news and videos

Install App

ಎಚ್ ವೈ ಮೇಟಿ ಸಹಚರರ ವಿರುದ್ಧ ರಾತ್ರೋ ರಾತ್ರಿ ದೂರು ದಾಖಲಿಸಿದ ಸಂತ್ರಸ್ತ ಮಹಿಳೆ

Webdunia
ಭಾನುವಾರ, 18 ಡಿಸೆಂಬರ್ 2016 (11:19 IST)
ಬೆಂಗಳೂರು: ಮಾಜಿ ಸಚಿವ ಎಚ್ ವೈ ಮೇಟಿಯಿಂದ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆ ರಾತ್ರೋ ರಾತ್ರಿ ಗನ್ ಮ್ಯಾನ್ ಸುಭಾಷ್ ಮತ್ತಿತ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಧ್ಯಮಗಳ ಕಣ್ತಪ್ಪಿಸಿ ಹೀಗೆ ರಹಸ್ಯವಾಗಿ ಆಕೆ ಪೊಲೀಸರಿಗೆ ದೂರು ನೀಡಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆದರೆ ಬಾಗಲಕೋಟೆ ನವನಗರ ಠಾಣೆಯಲ್ಲಿ ಸುಭಾಷ್ ಮತ್ತು ಅಶೋಕ ಎಂಬವರ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ್ದಾರೆ.

ಆದರೆ ದೂರು ದಾಖಲಿಸಿದ ಮೇಲೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಅಲ್ಲಿಂದ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಆಕೆಯ ಮೇಲೆ ಒತ್ತಡವೇನಾದರೂ ಇತ್ತಾ ಎಂಬ ಸಂಶಯ ಬಲವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ