Webdunia - Bharat's app for daily news and videos

Install App

ಬಟ್ಟೆ ತೊಳೆಯಲು ಹೋಗಿ ಮಹಿಳೆಯರಿಬ್ಬರು ನೀರು ಪಾಲು

Webdunia
ಶನಿವಾರ, 16 ಅಕ್ಟೋಬರ್ 2021 (21:31 IST)
ಬಟ್ಟೆ ತೊಳೆಯಲು ಹೋಗಿ ಮಹಿಳೆಯರಿಬ್ಬರು ನೀರು ಪಾಲಾದ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದಲ್ಲಿ ನಡೆದಿದೆ. ಒಂದೇ ಕುಟುಂಬದ ಲಲಿತಾ ಕತ್ತಿ, ಅನುಪಮಾ ದೊಡ್ಡಮನಿ, ಮೃತ ದುರ್ದೈವಿಗಳಾಗಿದ್ದಾರೆ. ಬಟ್ಟೆ ತೊಳೆಯಲು ಇಡೀ ಕುಟುಂಬ ಗಂಜಿಕೆರೆಗೆ ಹೊರಟ್ಟಿದ್ದರು, ಬಟ್ಟೆ ತೊಳೆಯುತ್ತಿದ್ದಾಗ ವಿನಾಯಕ ಎಂಬ ಬಾಲಕ ನೀರು ಪಾಲಾಗಿದ್ದಾನೆ. ಈ ವೇಳೆ ಬಾಲಕ ರಕ್ಷಣೆಗೆ ಅತ್ತೆ ಲಲಿತಾ ಕತ್ತಿ, ಅಕ್ಕ ಅನುಪಮಾ ನೀರಿಗೆ ಜೀಗಿದಿದ್ದಾನೆ. ನಂತ್ರ ಮೂವರ ರಕ್ಷಣೆಗೆ ಇಬ್ಬರು ಗಂಡಸರು, ಮೂವರು ಮಹಿಳೆಯರು ಜೀಗಿದಿದ್ದಾರೆ. ನೀರಿನಲ್ಲಿ ಕೂಗಾಡುತ್ತಿದ್ದಾಗ ಅಲ್ಲಿದ್ದ ಕುರಿಗಾಹಿಗಳು, ಮೀನುಗಾರರು ಓಡಿ ಬಂದು ಐವರನ್ನ ರಕ್ಷಣೆ ಮಾಡಿದ್ದಾರೆ. ರಕ್ಷಣೆ ಮಾಡಿದವರನ್ನು ಗುಳೇದಗುಡ್ಡ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments