Webdunia - Bharat's app for daily news and videos

Install App

ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿ ಜತೆ ಅಸಭ್ಯ ವರ್ತನೆ: ಯುವಕರಿಗೆ ಧರ್ಮದೇಟು

Webdunia
ಭಾನುವಾರ, 24 ಜೂನ್ 2018 (21:20 IST)
ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿ ಜತೆ ಅಸಭ್ಯ ವರ್ತನೆ: ಯುವಕರಿಗೆ ಧರ್ಮದೇಟು
ಮೈಸೂರು: ಕುಡಿದ ಅಮಲಿನಲ್ಲಿ ಯುವಕನೊಬ್ಬ ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ಚುಂಚನಕಟ್ಟೆಯ ಫಾಲ್ಸ್ ಬಳಿ ನಡೆದಿದೆ.


ಘಟನೆ ಇದಿಷ್ಟು:
ಕೆಲವು ದಿನಗಳ ಹಿಂದೆ ಚುಂಚನಕಟ್ಟೆ ಫಾಲ್ಸ್ ನಲ್ಲಿ ಟಿಆರ್ ಐನ ಅಧಿಕಾರಿಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಧನುಷ್ಕೋಟಿಯ ಚುಂಚನಕಟ್ಟೆ ಫಾಲ್ಸ್ ಗೆ ಅರಣ್ಯ ಇಲಾಖೆ ಮಹಿಳಾ ಕಾವಲು ಸಿಬ್ಬಂದಿಯನ್ನು ನಿಯೋಜಿಸಿತ್ತು. ಆದರೆ ಸ್ಥಳೀಯ ಗ್ರಾಮದ ಯುವಕ ಸುನೀಲ್ ತನ್ನ ಸ್ನೇಹಿತ ಪ್ರತಾಪ್ ಜತೆ ಸೇರಿ ಕುಡಿದು ಬಂದು ಕಾವಲಿಗೆ ಇದ್ದ ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ತಕ್ಷಣ ಅರಣ್ಯ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಈ ಯುವಕರು ಪೊಲೀಸರ ಹೋಗಲು ಪುಂಡಾಟ ನಡೆಸಿದಾಗ ತಕ್ಷಣ ಸಾರ್ವಜನಿಕರು ಮತ್ತು ಸಿಬ್ಬಂದಿ ಯುವಕರಿಗೆ ಥಳಿಸಿ ಪೊಲೀಸ್ ಜೀಪ್ ಹತ್ತಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments