Webdunia - Bharat's app for daily news and videos

Install App

ಕಾವೇರಿ ಹೋರಾಟ: ಕೆಆರ್‌ಎಸ್ ನೀರಿಗಿಳಿದು ಪ್ರತಿಭಟಿಸಿದ ಮಹಿಳೆಯರು

Webdunia
ಗುರುವಾರ, 8 ಸೆಪ್ಟಂಬರ್ 2016 (13:32 IST)
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರವೇ ಕಾರ್ಯಕರ್ತರು  ಕೆಆರ್‌ಎಸ್ ಡ್ಯಾಂ ಬಳಿ ನೀರಿಗಿಳಿದು ಪ್ರತಿಭಟನೆ ನಡೆಸಿದರು.

ಮೆರವಣಿಗೆಯಲ್ಲಿ ತೆರಳಿದ ಕಾರ್ಯಕರ್ತರು ಯಾತಕ್ಕಾಗಿ ಹೋರಾಟ, ನೀರಿಗಾಗಿ ಹೋರಾಟ, ನಮ್ಮದು ನಮ್ಮದು ಕಾವೇರಿ ನಮ್ಮದು, ಎಲ್ಲಿವರೆಗೆ ಹೋರಾಟ, ಗೆಲ್ಲುವವರೆಗೆ ಹೋರಾಟ ಮುಂತಾದ ಘೋಷಣೆಗಳನ್ನು ಮಹಿಳೆಯರೂ ಸೇರಿದ್ದ ಕರವೇ ಕಾರ್ಯಕರ್ತರು ಕೂಗಿದರು.

ಇದಾದ ಬಳಿಕ ಮಹಿಳೆಯರೂ ಕೆಆರ್‌ಎಸ್ ಡ್ಯಾಂ ನೀರಿಗಿಳಿದು ಪ್ರತಿಭಟನೆ ನಡೆಸಿದರು. ಈ ನಡುವೆ ವಾಟಾಳ್ ನಾಗರಾಜ್ ರಸ್ತೆಯಲ್ಲೇ ಉರುಳುಸೇವೆ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದರು. ಬಟ್ಟೆಕೊಳೆಯಾಗದಂತೆ ಜಮಖಾನ ಹಾಕಿಕೊಂಡು ವಾಟಾಳ್ ಪ್ರತಿಭಟನೆ ಮಾಡಿದ್ದು ವಿಶೇಷವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments