Webdunia - Bharat's app for daily news and videos

Install App

ಕಾವೇರಿ ಹೋರಾಟ: ಕೆಆರ್‌ಎಸ್ ನೀರಿಗಿಳಿದು ಪ್ರತಿಭಟಿಸಿದ ಮಹಿಳೆಯರು

Webdunia
ಗುರುವಾರ, 8 ಸೆಪ್ಟಂಬರ್ 2016 (13:32 IST)
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರವೇ ಕಾರ್ಯಕರ್ತರು  ಕೆಆರ್‌ಎಸ್ ಡ್ಯಾಂ ಬಳಿ ನೀರಿಗಿಳಿದು ಪ್ರತಿಭಟನೆ ನಡೆಸಿದರು.

ಮೆರವಣಿಗೆಯಲ್ಲಿ ತೆರಳಿದ ಕಾರ್ಯಕರ್ತರು ಯಾತಕ್ಕಾಗಿ ಹೋರಾಟ, ನೀರಿಗಾಗಿ ಹೋರಾಟ, ನಮ್ಮದು ನಮ್ಮದು ಕಾವೇರಿ ನಮ್ಮದು, ಎಲ್ಲಿವರೆಗೆ ಹೋರಾಟ, ಗೆಲ್ಲುವವರೆಗೆ ಹೋರಾಟ ಮುಂತಾದ ಘೋಷಣೆಗಳನ್ನು ಮಹಿಳೆಯರೂ ಸೇರಿದ್ದ ಕರವೇ ಕಾರ್ಯಕರ್ತರು ಕೂಗಿದರು.

ಇದಾದ ಬಳಿಕ ಮಹಿಳೆಯರೂ ಕೆಆರ್‌ಎಸ್ ಡ್ಯಾಂ ನೀರಿಗಿಳಿದು ಪ್ರತಿಭಟನೆ ನಡೆಸಿದರು. ಈ ನಡುವೆ ವಾಟಾಳ್ ನಾಗರಾಜ್ ರಸ್ತೆಯಲ್ಲೇ ಉರುಳುಸೇವೆ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದರು. ಬಟ್ಟೆಕೊಳೆಯಾಗದಂತೆ ಜಮಖಾನ ಹಾಕಿಕೊಂಡು ವಾಟಾಳ್ ಪ್ರತಿಭಟನೆ ಮಾಡಿದ್ದು ವಿಶೇಷವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಮುಂದಿನ ಸುದ್ದಿ
Show comments