Webdunia - Bharat's app for daily news and videos

Install App

ಚಾತುರ್ಯಾಮಾಸ ಪೂಜೆಗೆ ಎಂದು ಮನೆಗೆ ಬಂದ ಸ್ವಾಮೀಜಿಯಿಂದ ಮಹಿಳೆಯ ಮೇಲೆ ಅತ್ಯಾಚಾರ!

Webdunia
ಭಾನುವಾರ, 9 ಸೆಪ್ಟಂಬರ್ 2018 (06:44 IST)
ಮೈಸೂರು : ಕುವೆಂಪು ನಗರದ  ಮಹಿಳೆಯೊಬ್ಬಳು ಪಾಂಡವಪುರ ಶ್ರೀ ಕ್ಷೇತ್ರ ತ್ರಿಧಾಮ ಆಶ್ರಮದ ವಿದ್ಯಾಹಂಸ ಭಾರತಿ ಸ್ವಾಮೀಜಿ ವಿರುದ್ಧ ಅತ್ಯಾಚಾರ ಯತ್ನ ಕೇಸ್ ದಾಖಲಿಸಿದ್ದಾರೆ.


ಚಾತುರ್ಯಾಮಾಸ ಪೂಜೆಗೆ ಎಂದು ಮನೆಗೆ ಬಂದಾಗ ಸ್ವಾಮೀಜಿ  ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಸಿದ್ದಾನೆ. ಅಷ್ಟೇ ಅಲ್ಲದೇ ಸ್ವಾಮೀಜಿಯ ಈ ಕೃತ್ಯಕ್ಕೆ ತನ್ನ ಪತಿಯೇ ಸಹಕಾರ ಕೊಟ್ಟಿದ್ದಾನೆ. ಅಷ್ಟೇ ಅಲ್ಲದೇ ತಾನು ಹೇಳಿದಂತೆ ಕೇಳದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾಳೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments