Webdunia - Bharat's app for daily news and videos

Install App

ನಡುರಸ್ತೆಯಲ್ಲಿ ಡಿಸಿ ಕಾರನ್ನು ತಡೆದ ಮಹಿಳೆ

Webdunia
ಶನಿವಾರ, 25 ಡಿಸೆಂಬರ್ 2021 (15:48 IST)
ಹೊಸಕೋಟೆ ತಾಲೂಕಿನ ದೇವನಗೊಂದಿ ಬಳಿ ಡಿಸಿ ಕಾರು ನಿಲ್ಲಿಸಿದ ಮಹಿಳೆ, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಗೆ ಇಂಧನ ಪೂರೈಸುವ ಘಟಕವಿರುವ ದೇವನಗೊಂದಿ ಗ್ರಾಮದಲ್ಲಿ ಪ್ರತಿದಿನ ಸಾವಿರಾರು ಪೆಟ್ರೋಲ್, ಡೀಸೆಲ್, ಗ್ಯಾಸ್ ತುಂಬಿದ ಲಾರಿಗಳು ಒಡಾಡುತ್ತವೆ.ರಸ್ತೆಯಿಂದ ಬರುತ್ತಿರುವ ಧೂಳಿನಿಂದಾಗಿ ಪ್ರತಿನಿತ್ಯ ಸ್ಥಳಿಯ ನಿವಾಸಿಗಳು ಸಮಸ್ಯೆ ಎದುರಿಸುವಂತಾಗಿದೆ. ರಸ್ತೆ ಹಾಳಾಗಿ ತಿಂಗಳುಗಳೇ ಕಳೆದರೂ ದುರಸ್ತಿ ಮಾಡುತ್ತಿಲ್ಲ ಎಂದು ದೇವನಗುಂದಿ ಮೂಲಕ ಹೋಗುತ್ತಿದ್ದ ಡಿಸಿ ಕಾರು ನೋಡಿ ನಿಲ್ಲಿಸಿ ಮಹಿಳೆ ದೂರು ಸಲ್ಲಿಸಿದ್ದಾರೆ. ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿ ಡಿಸಿ ಶ್ರೀನಿವಾಸ್ ಅಲ್ಲಿಂದ ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

ಮುಂದಿನ ಸುದ್ದಿ
Show comments